ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ ಪಡೆದು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಮಾಗಳ ಗ್ರಾಮದ ಟಿ.ಮಹಮದ್ ಅಲಿ ಅವರು ತೀವ್ರ  ಅನಾರೋಗ್ಯದಿಂದ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಹೆಂಡತಿ, ಒಬ್ಬ ಮಗ ಇಬ್ಬರು ಹೆಣ್ಣುಮಕ್ಕಳು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಬೆಳಗ್ಗೆ 9 ಗಂಟೆಗೆ ಸ್ವಗ್ರಾಮ ಮಾಗಳದಲ್ಲಿ 

Leave a Reply

Your email address will not be published. Required fields are marked *

You May Also Like

ಪವಾಡ ಪುರುಷ ಕಲ್ಲಾಪೂರ ಬಸವಣ್ಣ ಜಾತ್ರೆಗೆ ತೆರಳುವ ಭಕ್ತರಿಗೆ ಅನ್ನ ಸಂತರ್ಪಣೆ.

ಉತ್ತರಪ್ರಭ ಸುದ್ದಿ ನರಗುಂದ: ತಾಲೂಕಿನ ಕಲ್ಲಾಪೂರ ಗ್ರಾಮದ ಪವಾಡ ಪುರುಷ ಬಸವಣ್ಣ ಜಾತ್ರೆಯ ನಿಮಿತ್ಯ ಪಾದಯಾತ್ರೆ…

ಗದಗ: ಜಿಮ್ಸ್ ನಲ್ಲಿ ರೋಗಿ ಆತ್ಮಹತ್ಯೆ..!

ಲಿವರ್ ವೈಫಲ್ಯದಿಂದ ಬಳಲುತ್ತಿರುವ ರೋಗಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

11 ಎಕರೆ ಹೊಲದಾನ್ ಗೋವಿನ ಜೋಳ ಬೆಂಕಿಗೆ ಆಹುತಿ!

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ. ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದಲ್ಲಿ ಮತ್ತೊಬ್ಬ ಸೆರೆ

ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.