ಕನ್ಯಾ ನೋಡಲು ಬಂದವನು ತನ್ನ ಜೊತೆಗೊಬ್ಬನನ್ನು ಸ್ಮಶಾನಕ್ಕೆ ಕರೆದೋಯ್ದ. ಕನ್ನ್ಯೆ ಯನ್ನು ನೋಡಿ ಬಂದು ನಗುನಗುತ್ತಲೆ ಸ್ನೇಹಿತರ ಜೊತೆ ಮನೆಯ ಮಾಳಗಿಯ ಮೇಲೆ ಮಲಗಿದ್ದ ವೇಳೆ ಘಟನೆ. ಮಾಂತೇಶ ತಂದಿ ಪಕ್ಕೀರಪ್ಪ ಮಾಚನಹಳ್ಳಿ. ವಯಸ್ಸು 28.ವರ್ಷ, ಪಕ್ಕೀರಶ್ ಹಾಲಪ್ಪ ಮಾಚೇನಹಳ್ಳಿ ವಯಸ್ಸು. 18 ವರ್ಷ ಕೊಲೆಯಾದ ದುರ್ದೈವಿ ಗಳು.

ಮಹಾಂತೇಶ ಮಾಚನಹಳ್ಳಿ ಜಾತಿಯಿಂದ ಕುರುಬರಾಗಿದ್ದು. ಇವರ ನೂರಾರು ಕುರಿಗಳು ಇದ್ದದ್ದರಿಂದ ಗಂಗಾವತಿಯಲ್ಲಿ ಕುರಿ ಗಳ ಜೊತೆಯಲ್ಲಿ ಇದ್ದನು ನಿನ್ನೆ ದಿನಾಂಕ 30 /06/2022.ಗುರುವಾರ ದಿವಸ ಮದುವೆ ಮಾಡಿಕೊಳ್ಳಲು ಕನ್ನ್ಯೆಯನ್ನು ನೋಡಿಬರಲು ಸ್ವ ಗ್ರಾಮ ಕೇರಹಳ್ಳಿಗೆ ಬಂದು ಕನ್ಯಾ ನೋಡಲು ಹೋಗಿ ಬಂದವನು ರಾತ್ರಿ ಮಲಗಿದ್ದಾಗ ಯಾರೋ ದುಸ್ಕರ್ಮಿಗಳು ಕಟ್ಟಿಗೆಯ ಬಡಗಿ ಯಿಂದ ತಲೆಗೆ ಹೊಡೆದು ಸಾಯಿಸಿದ್ದಾರೆ ನಂತರ ಆತನ ಜೊತೆಯಲ್ಲಿ ಮಲಗಿದ್ದ ಪಕ್ಕೀರೇಶ್ ನನ್ನು ಕೊಡ ತಲೆಗೆ ಹೊಡೆದಿದ್ದಾರೆ ಸ್ಥಳಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…

ನೀವು ಸರ್ಕಾರಿ ಜಮೀನು ಲೀಜ್ ಪಡೆದಿದ್ದಿರಾ? ಆ ಜಮೀನು ನಿಮ್ಮದಾಗಲಿದೆ..!

ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ…

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?