ಉತ್ತರಪ್ರಭ ಸುದ್ದಿ

ಗದಗ: ತಾಲೂಕಿನ ಬೆಳಹೋಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯತಿಯ ಒಟ್ಟು 10 ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದಾವಲಸಾಬ್ ಹಿತ್ತಲಮನಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸರೋಜಿನಿ ಬೆಟಗೇರಿ ವಿರುದ್ಧ ಎಂಟು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ದಾವಲಸಾಬ್ ಹಿತ್ತಲಮನಿ ಗೆಲುವಿಗೆ ಬೆಂಬಲಿಗರು ಬಣ್ಣ ಹಚ್ಚಿ, ಸಿಡಿ ಮದ್ದುಗಳನ್ನು ಸಿಡಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ನಡವಿನಮನಿ, ಗ್ರಾಪಂ ಮಾಜಿ ಅಧ್ಯಕ್ಷ ಬಸನಗೌಡ ಗೌಡರ, ಹಸನಸಾಬ್ ನದಾಫ್, ಶರೀಫಸಾಬ್ ದೊಡ್ಡಮನಿ, ಗೂಳಪ್ಪ ಬೀರೆನವರ, ಸಂತೋಷ ಹೊಸಳ್ಳಿ, ದಾವಲಸಾಬ್ ಹೊಂಬಳ, ಪರಸಪ್ಪ ದೊಡ್ಡಮನಿ, ರುದ್ರಗೌಡ ಪಾಟೀಲ್, ಶರೀಫಸಾಬ್ ಹಳ್ಳಿಹಾಳ, ಶ್ವೇತಾ ಹುಡೇದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಶಿವಯೋಗಿ ಸಿದ್ಧರಾಮೇಶ್ವರರು ಕಾಯಕ ತತ್ವದ ಪ್ರತಿಪಾದಕರು:ಜಿ.ಎಸ್.ಪಾಟೀಲ

ಪಟ್ಟಣದ ಭೋವಿ ಸಮಾಜದವರು ಹಮ್ಮಿಕೊಂಡ ಸಿದ್ದರಾಮಶ್ವರ ಜಯಂತಿ ಉತ್ತರಪ್ರಭ ನರೆಗಲ್ಲ: “ಶರಣರಲ್ಲಿ ಬಸವಣ್ಣವರಷ್ಟೇ ಪ್ರಮುಖರಾಗಿದ್ದವರು ಶ್ರೀ…

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ಮತದಾರನಿಗೆ ಪ್ರತಾಪಗೌಡ ಮೋಸ ಮಾಡಿದ್ದಾರೆ: ಸಿದ್ಧರಾಮಯ್ಯ.

ಕ್ಷೇತ್ರದ ಮತದಾರರಿಗೆ ಮೋಸ ಮಾಡಿರುವ ಪ್ರತಾಪಗೌಡಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ!

ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು.