ಉತ್ತರಪ್ರಭ


ಕೊಪ್ಪಳ: ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಿವಾನಂದಯ್ಯ ಕುಣಿಕೇರಿಮಠ, ಉಪಾಧ್ಯಕ್ಷರಾಗಿ ಅರುಣಾ ಜೂಡಿ, ಕಾರ್ಯದರ್ಶಿಯಾಗಿ ಮೈಲಾರಗೌಡ ಹೊಸಮನಿ, ಸಹ ಕಾರ್ಯದರ್ಶಿಯಾಗಿ ಶೇಖರಪ್ಪ ಅಂಕದ, ಖಜಾಂಚಿಯಾಗಿ ಕಳಕಪ್ಪ ಬಿನ್ನಾಳ, ಸಂಘಟನಾ ಕಾರ್ಯದರ್ಶಿಯಾಗಿ ಕೊಟೇಪ್ಪ ಮೇಟಿ, ರಾಜ್ಯ ಪರಿಷತ್ ಸದಸ್ಯರಾಗಿ ಸೋಮರಡ್ಡಿ ಡಂಬಳ್ಳಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಎಸ್.ಎಫ್. ಸಂಗಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

ಅಕ್ಕಿ ಕೊಡಿ ಎಂದಿದ್ದಕ್ಕೆ ಸತ್ತು ಹೋಗು ಎಂದ ಅಹಾರ ಸಚಿವ

ಪಡಿತರದಲ್ಲಿನ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಸತ್ತು ಹೋಗು ಎಂದು ಹೇಳಿ ಉಡಾಫೆತನ ವರ್ತಿಸಿದ್ದಾರೆ.

ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊಡುವ ಡ್ಯಾನ್ಸ್ ಮಾಡಿದ ಹರ್ಷಿಕಾ-ಭುವನ್

ಬೆಂಗಳೂರು: ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದರೆ ಮಾಡಿದ ಸಹಾಯಕ್ಕೆ ಹೆಚ್ಚು ಮಹತ್ವ ಬರುತ್ತದೆ. ಜನರ ಸಂಕಷ್ಟ ಅರಿತ ಸ್ಯಾಂಡಲ್ ವುಡ್ ಸ್ಟಾರ್ ಗಳು ಅವರ ಕೈಲಾದಷ್ಟು ಸೇವೆಗೆ ಮುಂದಾಗಿದ್ದಾರೆ.

ಅತಿಥಿ ಉಪನ್ಯಾಸಕರು: ಅವೈಜ್ಞಾನಿಕ ಹೊಸ ಆದೇಶ ರದ್ದು ಪಡಿಸಲು ಆಗ್ರಹ

ಉತ್ತರಪ್ರಭ ಸುದ್ದಿ ನರೇಗಲ್:‌ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ…