ಉತ್ತರಪ್ರಭ


ಕೊಪ್ಪಳ: ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಿವಾನಂದಯ್ಯ ಕುಣಿಕೇರಿಮಠ, ಉಪಾಧ್ಯಕ್ಷರಾಗಿ ಅರುಣಾ ಜೂಡಿ, ಕಾರ್ಯದರ್ಶಿಯಾಗಿ ಮೈಲಾರಗೌಡ ಹೊಸಮನಿ, ಸಹ ಕಾರ್ಯದರ್ಶಿಯಾಗಿ ಶೇಖರಪ್ಪ ಅಂಕದ, ಖಜಾಂಚಿಯಾಗಿ ಕಳಕಪ್ಪ ಬಿನ್ನಾಳ, ಸಂಘಟನಾ ಕಾರ್ಯದರ್ಶಿಯಾಗಿ ಕೊಟೇಪ್ಪ ಮೇಟಿ, ರಾಜ್ಯ ಪರಿಷತ್ ಸದಸ್ಯರಾಗಿ ಸೋಮರಡ್ಡಿ ಡಂಬಳ್ಳಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಎಸ್.ಎಫ್. ಸಂಗಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಚಲಚಿತ್ರರಂಗದ ಹಿರಿಯ ನಟ ಆರೋಗ್ಯ ಸ್ಥಿತಿ ಗಂಭೀರ. ನಟ ಶಿವರಾಂ ಅವರ  ಆರೋಗ್ಯದಲ್ಲಿ ಏರುಪೇರಾದ…

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ಗದಗ ಜಿಲ್ಲೆ : ನರೇಗಾದಲ್ಲಿ ಬಿಎಫ್‌ಟಿ ಹುದ್ದೆಗೆ ಅರ್ಜಿ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಬಿ.ಎಫ್.ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.