ರೋಣ: ತಾಲ್ಲೂಕಿನ ಕೌಜಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಯ್ಕೆಯ ಅಂಗವಾಗಿ ಮಂಗವಾರ ಚುನಾವಣಾ ಪ್ರಕ್ರಿಯೆ ಜರುಗಿತು. ಹಿಂದಿನ ಅಧ್ಯಕ್ಷೆ ಟಿ ಸಿ ಅಮರಗೋಳವರ ರಾಜೀನಾಮೆಯಿಂದ ತೆರುವುಗೊಂಡಿದ್ದ ಸ್ಥಾನಕ್ಕೆ ಸಾವಿತ್ರಮ್ಮ ಶೇಖಪ್ಪ ಉಗರಗೋಳವರು ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರಿಂದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಗೊಂಡರು.ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಚುನಾವಣೆ ಅಧಿಕಾರಿಯಾಗಿ ಕಾರ್ಯ ನಿರ್ವಸಿದರು ಅವರ ಜೊತೆ ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ಮಂಜುನಾಥ ಪಾಟೀಲ್ ಗ್ರಾಮ ಪಂಚಾಯ್ತಿ ಪಿ ಡಿ ಓ ಹಾಗೂ ಕಾರ್ಯದರ್ಶಿ ಸಿಬ್ಬಂದಿಗಳು ಸಾತ್ ನೀಡಿದರು.
ಈ ಸಂದರ್ಭದಲ್ಲಿ ಸದಸ್ಯರಾದ ವಿಜಯಕುಮಾರ ನೀಲಗುಂದ, ತನುಜಾ ಬೇಗಂ ಅಮರಗೋಳ. ಮಹಾಲಕ್ಷ್ಮಿ ರಾಮಣ್ಣವರ, ಶೇಕವ್ವ ಭಜಂತ್ರಿ, ಜ್ಯೋತಿ ಹೊನ್ನೂರು,ಬಿಜೆಪಿ ಮುಖಂಡರಾದ ಸುರೇಶಗೌಡ ಪಾಟೀಲ್, ನೀಲಪ್ಪಗೌಡ ದಾನಪ್ಪಗೌಡರ, ಮುತ್ತಣ್ಣ ಜಂಗಣ್ಣವರ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ರಾಹುಲ್ ಗಾಂಧಿ ಇಡಿ ವಿಚಾರಣೆ: ಜಿಲ್ಲಾಧಿಕಾರಿಗಳ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ..!

ಉತ್ತರಪ್ರಭಗದಗ: ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ…

ಗದಗ ಜಿಲ್ಲೆಯಲ್ಲಿ ಮತ್ತೆ ಮೂಡಿವೆ ಬಲ್ದೋಟ ಹೆಜ್ಜೆ.! : ಕಪ್ಪತ್ತಗುಡ್ಡಕ್ಕೆ ಕನ್ನಹಾಕಲು ನಡೆದಿದೆಯಾ ಯತ್ನ..?

ಇನ್ನೇನು ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಜೊತೆಗೆ ವನ್ಯಧಾಮ ಆಯಿತಲ್ಲ ಬಲ್ದೋಟ ಕಾಟ ತಪ್ಪಿತು ಅಂತ ಗದಗ ಜಿಲ್ಲೆಯ ಪರಿಸರ ಪ್ರೇಮಿಗಳು ಹಾಗೂ ಜೀವಪರ ಮನಸುಗಳು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಜಿಲ್ಲೆಯಲ್ಲಿ ಬಲ್ದೋಟ ಹೆಜ್ಜೆ ಮೂಡಿವೆ.

ಆಲಮಟ್ಟಿ : ಶಿವನ ಸನ್ನಿಧಿಯಲ್ಲಿ ಜನಸಾಗರ ವೈಭವ..!
ದೇವಲಾಪುರ ಬಸವ ಉದ್ಯಾನದಲ್ಲಿ ಬ್ರಹತ್ ಈಶ್ವರನ ಮೂತಿ೯ ವೀಕ್ಷಿಸಿದ ಭಕ್ತರು

ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಂದು ಸಂಪ್ರದಾಯದ ಅತ್ಯಂತ ಪವಿತ್ರ ಹಬ್ಬ ಮಹಾ ಶಿವರಾತ್ರಿ…

ಲಕ್ಷ್ಮೇಶ್ವರ: ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಲಕ್ಷ್ಮೇಶ್ವರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ನಿವಾಸ ಹಾಗೂ ಕಚೇರಿ ಮೇಲೆ ಸಿಬಿಐ ದಾಳಿ ಖಂಡಿಸಿ ಲಕ್ಷ್ಮೇಶ್ವರ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣ್ಣದ ಶಿಗ್ಲಿ ನಾಕಾದಲ್ಲಿ ಟೈರಗೆ ಬೆಂಕಿ ಹಂಚಿ ಪ್ರತಿಭಟನೆ ಮಾಡಿದರು.