ಉತ್ತರಪ್ರಭ ಸುದ್ದಿ
ಗದಗ:
2022-23 ನೇ ಸಾಲಿನಲ್ಲಿ ಪ್ರಪ್ರಥಮವಾಗಿ ಪ್ರತಿ ಗ್ರಾಮ ಪಂಚಾಯತಿಗೆ ಒಂದರ0ತೆ ಸ್ವಾಮಿ ವಿವೇಕಾನಂದ ಯುವ ಸ್ವ-ಸಹಾಯ ಗುಂಪುಗಳನ್ನು ರಚಿಸಿ, ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲಾಗುವುದು. ಸ್ವಾಮಿ ವಿವೇಕಾನಂದ ಯುವಕರ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಟಾನಗೊಳಿಸಲು ನಿರ್ಧರಿಸಿದೆ. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ಜಿಲ್ಲೆಯಲ್ಲಿರುವ 122 ಗ್ರಾಮ ಪಂಚಾಯತಿಗೆ ಒಂದರAತೆ ಯುವ ಸ್ವಸಹಾಯ ಗುಂಪನ್ನು ರಚಿಸಲು 18-29 ವರ್ಷದೊಳಗಿನ ಯುವಕರು ಸ-ಸಹಾಯ ಗುಂಪನ್ನು ರಚಿಸಲು ಅರ್ಹರಾಗಿರುತ್ತಾರೆ.
ಸರ್ಕಾರದಿಂದ ಯುವ ಜನರಿಗಾಗಿ ಇರುವ ಯೋಜನೆಗಳನ್ನು ಉಪಯೋಗಿಸಿಕೊಂಡು ಮತ್ತು ಸ್ಥಳೀಯವಾಗಿ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಒಂದು ಸಶಕ್ತ, ಸುಸ್ಥಿತ ಮತ್ತು ಸ್ವ-ಸಹಾಯ ಸಂಘವನ್ನು ಸ್ಥಾಪಿಸುವುದು, ಈ ಯೋಜನೆಯ ಮುಖ್ಯ ಗುರಿಯಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಯುವಕರು ಈ ಯೋಜನೆಯ ಸದುಪಯೋಗಪಡೆದುಕೊಳ್ಳಲು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಗದಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಮಾಲೋಚಕರು, ಯುವ ಸ್ಪಂದನ, ಗದಗ ದೂರವಾಣಿ ಸಂಖ್ಯೆ 8277234335, 08372-220375 ಹಾಗೂ ಸಹಾಯಕ ನರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08372-238345 ಸಂರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಇನ್ಮುಂದೆ ಮಾವು ಬೆಳೆದ ರೈತನೇ ಬೆಲೆ ನಿಗದಿ ಮಾಡ್ತಾನೆ

ಬೆಂಗಳೂರು: ಬೆಳೆಗಾರನೇ ಬೆಲೆ ನಿಗದಿಮಾಡುತ್ತಾನೆ. ಇತಿಹಾಸದಲ್ಲೆ ಮೊದಲಬಾರಿಗೆ ಇಂತಹ ಅವಕಾಶ ರೈತರಿಗೆ ಒದಗಿಸಲಾಗಿದೆ. ಈ ಹಿಂದೆ…

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.

ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ

ಇಂದು ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮಂಗಳೂರಿನಲ್ಲಿ ಹೆಸರು ಮಾಡಿರುವ, ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ

ಲಕ್ಷ್ಮೇಶ್ವರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ…