ಕೊಪ್ಪಳ: ಜಿಲ್ಲೆಯ ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ. ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಘಟಕದಿಂದ ಕುಕನೂರು ಹುತಾತ್ಮರ ಭವನ ವಿದ್ಯಾನಂದ ಗುರುಕುಲ ಶಾಲೆಯಲ್ಲಿ 23ನೇ ಸೈನಿಕರ ವಿಜಯೋತ್ಸವ ಆಚರಿಸಲಾಯಿತುಹೌದು 1999ರಲ್ಲಿ ನೆಡೆದ ಕರ‍್ಗಿಲ್ ಯುದ್ದದಿಂದ ವೀರ ಮರಣ ಹೋಂದಿದ ಸೈನಿಕರನ್ನು ಗೌರವ ಸೂಚಿಸಲುವಾಗಿ 23ನೇ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ ಮಾಜಿ ಸೈನಿಕರು ಎಲ್ಲಾ ದೇಶಾಭಿಮಾನಿಗಳು ಗಣ್ಯರು ಸೇರಿಕೊಂಡು.

ಈ ವೇಳೆಯಲ್ಲಿ ಕುಕನೂರಿನ ಅನ್ನದಾನೇಶ್ವರಮಠದ ಶ್ರೀ ಮಹಾದೇವರು ಶ್ರೀಗಳಿಂದ ಹಾಗೂ ವೇದಿಕೆಯಲ್ಲಿ ಇರುವ ಗಣ್ಯರಿಂದ ಈ ಕರ‍್ಯಕ್ರಮವನ್ನು ಉದ್ಘಾಟಿಸಲಾಯಿತುಹೌದು ಭಾರತ ದೇಶದಲ್ಲಿ ಪ್ರತಿಯೊಂದು ರ‍್ಷ ಪ್ರತ್ಯೇಕವಾಗಿ ಸೈನಿಕರ ದಿನಾಚರಣೆಯನ್ನು ಆಚರಿಸುವದಕ್ಕೆ ಕೇಂದ್ರ ಸರಕಾರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಸೇರಿದಂತೆ ಭಾರತ ದೇಶಾದ್ಯಂತ ಎಲ್ಲಾ ರಾಜ್ಯದಲ್ಲಿ ಸೈನಿಕರ ದಿನಾಚರಣೆಯನ್ನು ಆಚರಿಸುವದಕ್ಕೆ ಕೇಂದ್ರ ಸರ್ಕಾರ ಆದೇಶ ಮಾಡಬೇಕು ದೇಶಾದ್ಯಂತ ಸೈನಿಕರ ಭವನ ನರ‍್ಮಿಸಿ ಕೊಡಬೇಕು, ದೇಶಾದ್ಯಂತ ಸೈನಿಕರ ವೃತ್ತವನ್ನು ರಾಜ್ಯದಲ್ಲಿ ಹಳ್ಳಿ ಹಳ್ಳಿಯಲ್ಲಿ ಗುರುತಿಸಬೇಕು ಎಂದು ಸೈನಿಕರ ದಿನಾಚರಣೆ ಕರ‍್ಯಕ್ರಮದಲ್ಲಿ ರಾಜ್ಯಧ್ಯಕ್ಷರಾದ ವಿ.ಆರ್. ನಾರಾಯಣರೆಡ್ಡಿ ಬಣದ ರೈತ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಇವರು ಮಾತನಾಡಿಕುಕನೂರು ತಾಲೂಕಿನ ತಹಶೀಲ್ದಾರ್ ಅಧಿಕಾರಿಗಳ ಮೂಲಕಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಇವರು ಈ ಮನವಿಯನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

ಸಿಡಿಲು ಬಡಿದು ಇಬ್ಬರು ಸಾವು

ಉತ್ತರಪ್ರಭಶಿರಹಟ್ಟಿ: ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ…

ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!

ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮನ್ ಕೀ ಮಾತ್ ಬದಲು ಭಾರತ ಮಾತಾಡಬೇಕು: ಚಿಂತಕ ಬಸುರಾಜ್ ಸೂಳಿಬಾವಿ ಆಕ್ರೊಶ

ಒಬ್ಬ ದಲಿತ ಬಾಲಕಿಯನ್ನು ಅತ್ಯಾಚಾರ ಗೈದು ಕೊಲೆಗೈದ ನೀಚ ಕೃತ್ಯ ನಡೆದರೂ, ಇದನ್ನು ಸಮರ್ಥಿಸಿಕೊಳ್ಳುವುದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಗೋ ರಕ್ಷಣೆಗೆ ನಮ್ಮ ಸರ್ಕಾರವಿದೆ, ಹೆಣ್ಣು ಮಕ್ಕಳ ರಕ್ಷಣೆಗೆ ಅಲ್ಲ ಎಂಬ ಅಪ್ರಬುದ್ಧ ಸಂವಿದಾನ ವಿರೋಧಿ ಹೇಳಿಕೆ ಖಂಡನೀಯವಾದದ್ದು ಎಂದು ಚಿಂತಕ ಬಸವರಾಜ್ ಸೂಳಿಬಾವಿ ಆಕ್ರೋಶ ವ್ಯಕ್ತ ಪಡಿಸಿದರು.

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.