ಕೊಪ್ಪಳ: ಜಿಲ್ಲೆಯ ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ. ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಘಟಕದಿಂದ ಕುಕನೂರು ಹುತಾತ್ಮರ ಭವನ ವಿದ್ಯಾನಂದ ಗುರುಕುಲ ಶಾಲೆಯಲ್ಲಿ 23ನೇ ಸೈನಿಕರ ವಿಜಯೋತ್ಸವ ಆಚರಿಸಲಾಯಿತುಹೌದು 1999ರಲ್ಲಿ ನೆಡೆದ ಕರ‍್ಗಿಲ್ ಯುದ್ದದಿಂದ ವೀರ ಮರಣ ಹೋಂದಿದ ಸೈನಿಕರನ್ನು ಗೌರವ ಸೂಚಿಸಲುವಾಗಿ 23ನೇ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ ಮಾಜಿ ಸೈನಿಕರು ಎಲ್ಲಾ ದೇಶಾಭಿಮಾನಿಗಳು ಗಣ್ಯರು ಸೇರಿಕೊಂಡು.

ಈ ವೇಳೆಯಲ್ಲಿ ಕುಕನೂರಿನ ಅನ್ನದಾನೇಶ್ವರಮಠದ ಶ್ರೀ ಮಹಾದೇವರು ಶ್ರೀಗಳಿಂದ ಹಾಗೂ ವೇದಿಕೆಯಲ್ಲಿ ಇರುವ ಗಣ್ಯರಿಂದ ಈ ಕರ‍್ಯಕ್ರಮವನ್ನು ಉದ್ಘಾಟಿಸಲಾಯಿತುಹೌದು ಭಾರತ ದೇಶದಲ್ಲಿ ಪ್ರತಿಯೊಂದು ರ‍್ಷ ಪ್ರತ್ಯೇಕವಾಗಿ ಸೈನಿಕರ ದಿನಾಚರಣೆಯನ್ನು ಆಚರಿಸುವದಕ್ಕೆ ಕೇಂದ್ರ ಸರಕಾರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಸೇರಿದಂತೆ ಭಾರತ ದೇಶಾದ್ಯಂತ ಎಲ್ಲಾ ರಾಜ್ಯದಲ್ಲಿ ಸೈನಿಕರ ದಿನಾಚರಣೆಯನ್ನು ಆಚರಿಸುವದಕ್ಕೆ ಕೇಂದ್ರ ಸರ್ಕಾರ ಆದೇಶ ಮಾಡಬೇಕು ದೇಶಾದ್ಯಂತ ಸೈನಿಕರ ಭವನ ನರ‍್ಮಿಸಿ ಕೊಡಬೇಕು, ದೇಶಾದ್ಯಂತ ಸೈನಿಕರ ವೃತ್ತವನ್ನು ರಾಜ್ಯದಲ್ಲಿ ಹಳ್ಳಿ ಹಳ್ಳಿಯಲ್ಲಿ ಗುರುತಿಸಬೇಕು ಎಂದು ಸೈನಿಕರ ದಿನಾಚರಣೆ ಕರ‍್ಯಕ್ರಮದಲ್ಲಿ ರಾಜ್ಯಧ್ಯಕ್ಷರಾದ ವಿ.ಆರ್. ನಾರಾಯಣರೆಡ್ಡಿ ಬಣದ ರೈತ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಇವರು ಮಾತನಾಡಿಕುಕನೂರು ತಾಲೂಕಿನ ತಹಶೀಲ್ದಾರ್ ಅಧಿಕಾರಿಗಳ ಮೂಲಕಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಇವರು ಈ ಮನವಿಯನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…

ಮಹಾದೇವಪ್ಪ ಬಸಪ್ಪ ಹೆಬ್ಬಾಳ ನಿಧನ

ಆಲಮಟ್ಟಿ:ಬಸವನಬಾಗೇವಾಡಿ ತಾಲ್ಲೂಕಿನ ಮಣ್ಣೂರ ಗ್ರಾಮದ ಲಿಂಗಾಯತ ಸಮಾಜದ ಮುಖಂಡ ಮಹಾದೇವಪ್ಪ ಬಸಪ್ಪ ಹೆಬ್ಬಾಳ (69) ಶುಕ್ರವಾರ…

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು

ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.