ಪಿಪಿಡಿ ಹಾಸ್ಟೆಲ್ ಬೆಟಗೇರಿ-೨

ಉತ್ತರಪ್ರಭ
ಗದಗ:
ನಿನ್ನೆ ರಾತ್ತಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಗದಗ ನಗರದ ಹಾತಲಗೇರಿ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನ ಹತ್ತಿರವಿರುವ ಪೋಸ್ಟ್ ಮೆಟ್ರಿಕ್ ಬಾಯ್ಸ್ ಹಾಸ್ಟೆಲ್ ಬೆಟಗೇರಿ ನಂ. 2ರಲ್ಲಿ ಹಾಸ್ಟೆಲ್ ಒಳಗೆ ನುಗ್ಗಿದ ಮಳೆಯ ನೀರಿನಿಂದಾಗಿ ರಾತ್ರಿಯಿಡಿ ವಿದ್ಯಾರ್ಥಿಗಳು ಮಲಗದೆ ಪರದಾಡಿದ ಘಟನೆ ನಡೆದಿದೆ.

ಹಾಸ್ಟೆಲಿನ ಡೈನಿಂಗ್ ಹಾಲ್ ನಲ್ಲಿ ನುಗ್ಗಿರುವ ನೀರು

ಎಷ್ಟೊ ಬಾರಿ ಮೆಲಧಿಕಾರಿಗಳಿಗೆ ವಿಧ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನ ತಿಳಿಸಿದರು ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಸಿಗದಿರುವದು ಕಾರಣವೆಂದು ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ವಾಸ ಮಾಡುವ ರೂಮಿನಲ್ಲಿ ನುಗ್ಗಿರುವ ನೀರು

ಈ ಕುರಿತು ಹಾಸ್ಟೆಲ್ ವಾರ್ಡನ್ ರೊಂದಿಗೆ ಮಾತನಾಡಿದಾಗ ನಾನು ಕೆಲಸದ ಮೆಲೆ ಬೆಂಗಳೂರಿಗೆ ತೆರಳಿದ್ದು ಇಗತಾನೆ ಆಗಮಿಸಿದ್ದು ಸ್ವಚ್ಚ ಗೊಳಿಸಲು ಕ್ರಮ ಕೈಗೊಳ್ಳುತ್ತೆನೆ ಅಲ್ಲದೆ ಈ ಸಮಸ್ಯೆಯ ಕುರಿತು ಮೆಲಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಹಾಸ್ಟೆಲ್ ಡ್ರೈನೆಜ್ನಲ್ಲಿ ನೀರು ನುಗ್ಗಿ ಡ್ರೈನೆಜ್ ನೀರು ಹಾಸ್ಟೆಲ್ ನಲ್ಲಿ ಬರುತ್ತಿರುವ ದೃಶ್ಯ

ಈಗಲಾದರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ನೋಡಿ ಕೊಳ್ಳಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ 72; ರಾಜ್ಯದಲ್ಲಿಂದು 10,947 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ರಾಮಣ್ಣ ಭೂಮಿ ಪೂಜೆ

ತಾಲೂಕಿನ ಸೇವಾ ನಗರ (ಕೆರಳ್ಳಿತಾಂಡೆ), ತಾರಿಕೊಪ್ಪ, ಬನ್ನಿಕೊಪ್ಪ ಗ್ರಾಮಗಳಲ್ಲಿ ಶಾಸಕ ರಾಮಣ್ಣ ಲಮಾಣಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ ಅನುಭವಿಸಿದ್ದಾರೆ.…