ಉತ್ತರಪ್ರಭ
ಲಕ್ಷ್ಮೇಶ್ವರ: ಹೊನ್ನಪ್ಪ ಬದ್ದೆಪ್ಪ ಲಮಾಣಿ, ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಡರಕಟ್ಟಿ, ಸಾ.ಹರದಗಟ್ಟಿ, ತಾ.ಲಕ್ಷ್ಮೇಶ್ವರ, ಜಿ.ಗದಗ.

ಇವರು ದಿನಾಂಕ: 30.07.2022 ರಂದು ನಿಧನ ಹೊಂದಿದ್ದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರು ಮತ್ತು ಸಿಬ್ಬಂದಿ ವರ್ಗ ಸಂತಾಪ ಸುಚಿಸಿದ್ದಾರೆ.


Leave a Reply

Your email address will not be published. Required fields are marked *

You May Also Like

ಅಂದರ್ ಬಾಹರ್: ಪೋಲಿಸರ್ ಕಾರ್ಯಾಚರಣೆ : 14 ಲಕ್ಷ ರೂ. ಜಪ್ತಿ, 17 ಜನರ ಮೇಲೆ ಪ್ರಕರಣ ದಾಖಲು, ಸರ್ಕಾರಿ ನೌಕರ ಭಾಗಿ

ಉತ್ತರಪ್ರಭ ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ…

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಗದಗ:  ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ…

ಎಲ್ಲರಿಗೂ ಕೊರೋನಾ ವಿಮೆ ಒದಗಿಸಿ: ಎಚ್.ಕೆ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ.…

ಗದಗ ಜಿಮ್ಸ್ ಯಡವಟ್ಟು : ಕೊರೊನಾ ಸೋಂಕಿತರ ಲೀಸ್ಟ್ ಲೀಕ್ ಔಟ್…?

ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.