ಉತ್ತರಪ್ರಭ
ಲಕ್ಷ್ಮೇಶ್ವರ: ಹೊನ್ನಪ್ಪ ಬದ್ದೆಪ್ಪ ಲಮಾಣಿ, ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಡರಕಟ್ಟಿ, ಸಾ.ಹರದಗಟ್ಟಿ, ತಾ.ಲಕ್ಷ್ಮೇಶ್ವರ, ಜಿ.ಗದಗ.

ಇವರು ದಿನಾಂಕ: 30.07.2022 ರಂದು ನಿಧನ ಹೊಂದಿದ್ದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರು ಮತ್ತು ಸಿಬ್ಬಂದಿ ವರ್ಗ ಸಂತಾಪ ಸುಚಿಸಿದ್ದಾರೆ.


Leave a Reply

Your email address will not be published. Required fields are marked *

You May Also Like

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಕುಂಟೋಜಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳಿಂದ ಸಮಾನತೆ ಸಾರುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ನವಜೋಡಿಗಳು ಆದರ್ಶ ದಂಪತಿಗಳಾಗಿ ಚಿಕ್ಕ ಹಾಗೂ ಚೊಕ್ಕ ಸಂಸಾರ ನಡೆಸಿ, ಮುಂದೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ, ಸಂಸ್ಕಾರ ನೀಡುವ ಸಂಕಲ್ಪ ಮಾಡಬೇಕು ಎಂದು ಮೈಸೂರು ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮೀಜಿ ಹೇಳಿದರು.

ಶಾಲಾ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಆರೋಪ: ಕ್ರಮಕ್ಕೆ ಜೆಡಿಎಸ್ ವಿದ್ಯಾರ್ಥಿ ಘಟಕ ಒತ್ತಾಯ

ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಕಳಪೆ ಮಟ್ಟದ್ದಾಗಿದ್ದು, ಅದನ್ನು ತಡೆಗಟ್ಟಬೇಕೆಂದು ಜಾತ್ಯಾತೀತ ಜನತಾದಳ ವಿದ್ಯಾರ್ಥಿ ಘಟಕದಿಂದ ಉಪ‌ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.