ಉತ್ತರಪ್ರಭ ಸುದ್ದಿ

ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿಯ ಕ್ರಿಕೆಟ್ ತಂಡ ಚಿನ್ನದ ಪದಕ ಗಳಿಸಿದೆ. ನಿಡಗುಂದಿಯ ಕ್ರಿಕೆಟ್ ತರಬೇತುದಾರ ಪವಾಡೆಪ್ಪ ಗುಂಡಿನಪಾಳ್ಯ ಅವರ ಮಾರ್ಗದರ್ಶನದಲ್ಲಿ ಈ ಕ್ರಿಕೆಟ್ ತಂಡ ಈ ಸಾಧನೆ ಮಾಡಿದೆ. ತಂಡದಲ್ಲಿ ನಿಡಗುಂದಿ ಪಟ್ಟಣದ ಯುವ ಪ್ರತಿಭೆಗಳಾದ ಶಿವಾನಂದ ಮಹಾದೇವಪ್ಪ ಗುಡಿಮನಿ, ಕಿರಣ ಮೋತಿಲಾಲ್ ಚವ್ಹಾಣ, ಸಂಪತ್ ಸಂಗಮೇಶ ಗೂಗಿಹಾಳ, ಪವನ ಕನಕಪ್ಪ ಪೂಜಾರಿ, ಪರಶುರಾಮ ಸುರೇಶ ಭಾಂಡವಳಕರ, ಖಲೀಲ್ ಬಾಬಾಜಾನ್ ಪೀರಜಾದೆ, ಅರವಿಂದ ಜವಾರಾಮ್ ಚೌಧರಿ, ಸುಮಿತ ಪರಶುರಾಮ ಕೇಳವಾಡಿ, ಸಮೀರ್ ಜಾವೀದ್ ಮನ್ನಿಕೇರಿ, ಅಕ್ಷಯಕುಮಾರ ಯಲಗೂರೇಶ, ಕಿರಣ ಚೌಧರಿ ಕ್ರಿಕೆಟ್ ತಂಡದಲ್ಲಿದ್ದರು. ಇವರೆಲ್ಲರ ಸಾಂಘಿಕ ಆಟದ ಪ್ರದರ್ಶನದಿಂದ ನಿಡಗುಂದಿ ಕ್ರಿಕೆಟ್ ತಂಡ ಪಂದ್ಯಾವಳಿಯಲ್ಲಿ ಮಿಂಚಿ ಪ್ರಶಸ್ತಿ ಪಡೆದಿದೆ.

Leave a Reply

Your email address will not be published. Required fields are marked *

You May Also Like

22ನೆ ಸ್ಥಾನದಲ್ಲಿ ಗದಗ ಜಿಲ್ಲೆ : ಕಲಾ ವಿಭಾಗದಲ್ಲಿ ಕಳಪೆ, ಪಿಯುಸಿ-2 ಫಲಿತಾಂಶ ವಿವರ

ಕಳೆದ ಬಾರಿ ಶೇ. 57ರಷ್ಟು ಫಲಿತಾಂಶ ಪಡೆದಿದ್ದ ಜಿಲ್ಲೆ ಈ ಬಾರಿ ಶೇ.63 ಸಾಧನೆ ಮಾಡಿದೆ. ಒಟ್ಟಾರೆ ಜಿಲ್ಲಾವಾರು ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ್ದು, 22 ನೆ ಸ್ಥಾನದಲ್ಲಿದೆ.

ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.

ಪಶುವೈದ್ಯಕೀಯ ಕಾಲೇಜಿಗೆ ನೀರು ಕೊಡಿ

ಪಶುವೈದ್ಯಕೀಯ ಕಾಲೇಜಿಗೆ ನೀರು ಒದಗಿಸಿ ಎಂದು ಒತ್ತಾಯಿಸಿ ಪಶುವೈದ್ಯಕೀಯ ವಿದ್ಯಾರ್ಥಿಗಳು ಕಾರ್ಯಪಾಲಕ ಅಭಿಯಂತರ ಸಹಾಯಕ ಕಾರ್ಯಪಾಲಕ ಅಭಿಯಂತರ ಹಾಗೂ ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಗದಗನಲ್ಲಿ ಏಳು ಲಕ್ಷದೊಂದಿಗೆ ಕೆಲಸಗಾರ ನಾಪತ್ತೆ ; ಮಾಲಿಕನಿಂದ ದೂರು

ಗದಗ: ಬ್ಯಾಂಕಿಗೆ ಹಣ ಕಟ್ಟಿಬಾ ಅಂತಾ ಕಳಿಸಿದ ಮಾಲಿಕನ ಲಕ್ಷಾಂತರ ರೂಪಾಯಿಯೊಂದಿಗೆ ಕೆಲಸಗಾರ ನಾಪತ್ತೆಯಾಗಿದ್ದಾನೆ ಎನ್ನುವ…