ಉತ್ತರಪ್ರಭ ಸುದ್ದಿ
ಹಂಪಿ: 75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು ಹೊಲುವ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಝಗಮಗಿಸುವ ಬೆಳಕಿನಲ್ಲಿ ವಿಜಯ ವಿಠ್ಠಲ ದೇಗುಲ ಸಂಕೀರ್ಣ, ಕಲ್ಲಿನ ತೆರು, ಸಪ್ತಸ್ವರ ಮಂಟಪ, ಸೇರಿದಂತೆ ಎಲ್ಲಾ ಸ್ಮಾರಕಗಳೂ ಹೊಸ ಮೆರುಗಿನೊಂದಿಗೆ ಕಂಗೋಳಿಸುತ್ತಿದ್ದು, ನೋಡುಗರ ಮನ ಸೇಳೆಯುತ್ತಿದೆ.
You May Also Like
ಕೃಷ್ಣಾ ನದಿತೀರದ ಪ್ರವಾಹಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ ಆಲಟ್೯ರಾಗಿರಲು ಸೂಚನೆ
ಉತ್ತರಪ್ರಭಆಲಮಟ್ಟ: ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ…
- ಉತ್ತರಪ್ರಭ
- July 13, 2022
ಲಕ್ಷ್ಮೇಶ್ವರ: ಕಟೀಲ್ ಬಂಜಾರ ಸಮಾಜದ ಕ್ಷಮೆಯಾಚಿಸಬೇಕು
ಬಿಜೆಪಿ ರಾಜಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಬಹಿರಂಗವಾಗಿ ಹೇಳಿರುವ ಸದಾಶಿವ ಆಯೋಗದ ಬಗೆಗಿನ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಬಂಜಾರ ಸಮಾಜದ ಕ್ಷಮೆಯಾಚಿಸಬೇಕೆಂದು ಲಕ್ಷ್ಮೇಶ್ವರ ಘಟಕದ ಬಂಜಾರ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು.
- ಉತ್ತರಪ್ರಭ
- November 9, 2020
ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- ಉತ್ತರಪ್ರಭ
- April 20, 2021
ನಾಗಾವಿ ತಾಂಡದಲ್ಲಿ ಜಲಜೀವನ ಯೋಜನೆಗೆ ಚಾಲನೆ
ತಾಲೂಕಿನ ನಾಗಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಾವಿ ತಾಂಡದಲ್ಲಿ ಹಾಗೂ ಬಿಂಕದಕಟ್ಟಿ, ಮಲ್ಲಸಮುದ್ರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಭಾನುವಾರ ಶಾಸಕ ಎಚ್.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.
- ಉತ್ತರಪ್ರಭ
- March 22, 2021


