ಉತ್ತರಪ್ರಭ ಸುದ್ದಿ
ಹಂಪಿ:
75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು ಹೊಲುವ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಝಗಮಗಿಸುವ ಬೆಳಕಿನಲ್ಲಿ ವಿಜಯ ವಿಠ್ಠಲ ದೇಗುಲ ಸಂಕೀರ್ಣ, ಕಲ್ಲಿನ ತೆರು, ಸಪ್ತಸ್ವರ ಮಂಟಪ, ಸೇರಿದಂತೆ ಎಲ್ಲಾ ಸ್ಮಾರಕಗಳೂ ಹೊಸ ಮೆರುಗಿನೊಂದಿಗೆ ಕಂಗೋಳಿಸುತ್ತಿದ್ದು, ನೋಡುಗರ ಮನ ಸೇಳೆಯುತ್ತಿದೆ.

Leave a Reply

Your email address will not be published. Required fields are marked *

You May Also Like

ಪಾದಯಾತ್ರೆ ಕೈಗೊಂಡ ಅಪ್ಪು ಅಭಿಮಾನಿಗೆ ಸನ್ಮಾನ

ವರದಿ : ವಿಠಲ‌ ಕೆಳೂತ್ ಮಸ್ಕಿ: ಬೆಂಗಳೂರುನಲ್ಲಿನ ಪುನೀತ ರಾಜಕುಮಾರ ಸಮಾಧಿವರೆಗೆ ಪಾದಯಾತ್ರೆ ನಡೆಸಿರುವ ಅಪ್ಪು…

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಭಟ್ಕಳದಲ್ಲಿ ಈಗ ಕೊರೊನಾದ್ದೇ ಆಟ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.

ಬಾಗಲಕೋಟೆ ರೋಟರಿ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತರಿಗೆ ಸನ್ಮಾನ..

ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ…