ಉತ್ತರಪ್ರಭ ಸುದ್ದಿ
ಹಂಪಿ:
75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು ಹೊಲುವ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಝಗಮಗಿಸುವ ಬೆಳಕಿನಲ್ಲಿ ವಿಜಯ ವಿಠ್ಠಲ ದೇಗುಲ ಸಂಕೀರ್ಣ, ಕಲ್ಲಿನ ತೆರು, ಸಪ್ತಸ್ವರ ಮಂಟಪ, ಸೇರಿದಂತೆ ಎಲ್ಲಾ ಸ್ಮಾರಕಗಳೂ ಹೊಸ ಮೆರುಗಿನೊಂದಿಗೆ ಕಂಗೋಳಿಸುತ್ತಿದ್ದು, ನೋಡುಗರ ಮನ ಸೇಳೆಯುತ್ತಿದೆ.

Leave a Reply

Your email address will not be published. Required fields are marked *

You May Also Like

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.

ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ

ವರದಿ: ವಿಠಲ ಕೆಳೂತ್ಮಸ್ಕಿ: ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ…