ಉತ್ತರಪ್ರಭ ಸುದ್ದಿ
ಹಂಪಿ:
75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು ಹೊಲುವ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಝಗಮಗಿಸುವ ಬೆಳಕಿನಲ್ಲಿ ವಿಜಯ ವಿಠ್ಠಲ ದೇಗುಲ ಸಂಕೀರ್ಣ, ಕಲ್ಲಿನ ತೆರು, ಸಪ್ತಸ್ವರ ಮಂಟಪ, ಸೇರಿದಂತೆ ಎಲ್ಲಾ ಸ್ಮಾರಕಗಳೂ ಹೊಸ ಮೆರುಗಿನೊಂದಿಗೆ ಕಂಗೋಳಿಸುತ್ತಿದ್ದು, ನೋಡುಗರ ಮನ ಸೇಳೆಯುತ್ತಿದೆ.

Leave a Reply

Your email address will not be published. Required fields are marked *

You May Also Like

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನ ಶ್ರೀರಕ್ಷೆ ಇದೆ – ಹೊರಟ್ಟಿ!

ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ

ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಜಿಪಂ, ತಾಪಂ ಸೇರಿ ರಾಜ್ಯದಲ್ಲಿ ಎಲ್ಲ ಚುನಾವಣೆ ಮುಂದೂಡಿಕೆ

ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯಲ್ಲಿ 14 ದಿನಗಳ ಕಾಲ ಜನತಾ ಕರ್ಪ್ಯೂಗೆ ನಿರ್ಧರಿಸಿದೆ.

ರಾಜ್ಯದಲ್ಲಿನ ಎಲ್ಲ ರೈತರಿಗೂ 5 ಸಾವಿರ ಪರಿಹಾರ ಘೋಷಣೆ!

ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಎಲ್ಲ ರೈತರಿಗೆ ರೂ.5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.