ಉತ್ತರಪ್ರಭ

ಗದಗ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ “ಅಮೃತ ಮಹೋತ್ಸವದ” ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, CRP, BRPಯವರಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್ ಹಮ್ಮಿಕೊಳ್ಳಲಾಗಿದೆ. ಸಂಬಂಧಿಸಿದ ಎಲ್ಲರೂ ಹಾಜರಾಗಲು ಸೂಚನೆ. ಹಾಗೂ ಈ ವೆಬಿನಾರನ್ನು ಪ್ರಾರಂಭಿಸಿದ ನಂತರ ಶೇರ್ ಮಾಡಲಾಗುವ Youtube link ಬಳಸಿ ಕೂಡ ಆಲಿಸಬಹುದು ಎಂದು ತಿಳಿಸಲಾಗಿದೆ.

https://teams.live.com/meet/9565807261283

ಉಪನ್ಯಾಸಕರು: ಶ್ರೀ ಎಸ್ ಡಿ ಗಾಂಜಿ, ಉಪನಿರ್ದೇಶಕರು (ಅಬಿವೃದ್ಧಿ) ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗ.
ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ರವರ ಪಾತ್ರ, ದಿ. 11-08-22 ಸಮಯ: ಸಂಜೆ 6-00ಕ್ಕೆ ಈ ಕೆಳಗಿನ ಮೈಕ್ರೋಸಾಫ್ಟ್ ಟೀಮ್ ಆಪ್ ಲಿಂಕ್ ಬಳಸಿ ಹಾಜರಾಗಬಹುದು.

Leave a Reply

Your email address will not be published. Required fields are marked *

You May Also Like

ಮನೆಗೆ ಕನ್ನ : ಲಕ್ಷಾಂತರ ನಗದು ದೋಚಿ ಪರಾರಿಯಾದ ಕಳ್ಳರು

ಮುಳಗುಂದ: ರೈತ ಸೋಮಣ್ಣ ಸುಂಕದ ಅವರ ಮನೆಯ ಬಾಗಿಲ ಲಾಕ್ ಮುರಿದು ಒಳ ನುಗ್ಗಿದ್ದ ಕಳ್ಳರು…

ಡಿಕೆಸಿ ಅವರಿಗೇಕೆ ಈ ಸಂಶಯ

ಕುಂಬಳಕಾಯಿ ಕಳ್ಳ ಎಂದಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಡಿಕೆಸಿ ಅವರಿಗೆ ಏಕೆ ಈ ಸಂಶಯ ಎಂದು ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಶ್ನಿಸಿದೆ.

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…