ಆಲಮಟ್ಟಿ:
ಇಲ್ಲಿಯ ಎಂಎಚ್ ಎಂ ಪದವಿ ಪೂರ್ವ ಮಹಾವಿದ್ಯಾಲಯದ ಹಿಂಭಾಗದ ಗುಡ್ಡದಲ್ಲಿರುವ ಅಡಕಲಗುಂಡಪ್ಪ ಜಾತ್ರೆ ಆ.15 ಸೋಮವಾರ ಜರುಗಲಿದೆ.

ಆಲಮಟ್ಟಿ ಬಳಿಯ ಐತಿಹಾಸಿಕ ಅಡಕಲಗುಂಡಪ್ಪ ದೇವರ ಗುಡಿ


ಬೃಹತ್ ಕಲ್ಲು ಬಂಡೆಗಳ ಮಧ್ಯೆ ಸ್ಥಿತನಾಗಿರುವ ವೆಂಕಟೇಶ ದೇವರ ಜಾತ್ರೆ ಶೃದ್ಧಾಭಕ್ತಿಯಿಂದ ಜರುಗಲಿದೆ.
ಪ್ರತಿ ವರ್ಷ ಮೂರನೇ ಶ್ರಾವಣ ಸೋಮವಾರದಂದು ಜರಗುವ ಈ ಜಾತ್ರೆಯ ಅಂಗವಾಗಿ ಪಲ್ಲಕ್ಕಿ ಉತ್ಸವ ಯಲಗೂರ ಗ್ರಾಮದ ಕೃಷ್ಣಾ ನದಿ ದಂಡೆಯಿಂದ ಜರುಗುತ್ತದೆ. ಕೃಷ್ಣಾ ನದಿಯಿಂದ ಗೊಂದಿ ಕೆರೆಗೆ ಬಂದು ಅಲ್ಲಿ ಪೂಜೆ ಸಲ್ಲಿಸಿದ ನಂತರ ಅಡಕಲಗುಂಡಪ್ಪನಿಗೆ ಪೂಜೆ ನೇವೇದ್ಯ ಜರುಗಲಿದೆ ಎಂದು ಜಾತ್ರಾ ಕಮಿಟಿಯ ಮುಖಂಡ ಶ್ಯಾಮ ಪಾತರದ ತಿಳಿಸಿದ್ದಾರೆ.
ಇಲ್ಲಿಯ ಅನ್ನಸಂತರ್ಪಣೆ ಸವಿರುಚಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಪ್ರಸಿದ್ಧಿ.

Leave a Reply

Your email address will not be published. Required fields are marked *

You May Also Like

ಸಿಂದಗಿ: ಮುಖ್ಯ ಶಿಕ್ಷಕ ಆತ್ಮಹತ್ಯೆ; ಅಧಿಕಾರಿಗಳ ಧೋರಣೆ ಖಂಡನೆ

ಆಲಮಟ್ಟಿ; ಸಿಂದಗಿ ತಾಲ್ಲೂಕಿನ ಸಾಸಬಾಳದ ಮುಖ್ಯ ಶಿಕ್ಷಕ ಶಿಕ್ಷಣ ಅಧಿಕಾರಿಗಳ ಮೇಲಾಧಿಕಾರಿಗಳ ಕಿರುಕುಳ ಖಂಡಿಸಿ ಆತ್ಮಹತ್ಯೆ…

ವಚನ ಸಾಹಿತ್ಯಕ್ಕಾಗಿ ಬೆಂದ ಜೀವ ಹಳಕಟ್ಟಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅಭಿಮತ

ಸಚಿತ್ರ ವರದಿ ಗುಲಾಬಚಂದ ಜಾಧವಆಲಮಟ್ಟಿ : ವಚನ ಸಾರ ಜಗತ್ತಿನಾದ್ಯಂತ ಫಸರಿಸಿದ ಡಾ.ಫ.ಗು.ಹಳಕಟ್ಟಿ ವಚನ ಸಾಹಿತ್ಯದ…

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…