ಆಲಮಟ್ಟಿ:
ಇಲ್ಲಿಯ ಎಂಎಚ್ ಎಂ ಪದವಿ ಪೂರ್ವ ಮಹಾವಿದ್ಯಾಲಯದ ಹಿಂಭಾಗದ ಗುಡ್ಡದಲ್ಲಿರುವ ಅಡಕಲಗುಂಡಪ್ಪ ಜಾತ್ರೆ ಆ.15 ಸೋಮವಾರ ಜರುಗಲಿದೆ.

ಆಲಮಟ್ಟಿ ಬಳಿಯ ಐತಿಹಾಸಿಕ ಅಡಕಲಗುಂಡಪ್ಪ ದೇವರ ಗುಡಿ


ಬೃಹತ್ ಕಲ್ಲು ಬಂಡೆಗಳ ಮಧ್ಯೆ ಸ್ಥಿತನಾಗಿರುವ ವೆಂಕಟೇಶ ದೇವರ ಜಾತ್ರೆ ಶೃದ್ಧಾಭಕ್ತಿಯಿಂದ ಜರುಗಲಿದೆ.
ಪ್ರತಿ ವರ್ಷ ಮೂರನೇ ಶ್ರಾವಣ ಸೋಮವಾರದಂದು ಜರಗುವ ಈ ಜಾತ್ರೆಯ ಅಂಗವಾಗಿ ಪಲ್ಲಕ್ಕಿ ಉತ್ಸವ ಯಲಗೂರ ಗ್ರಾಮದ ಕೃಷ್ಣಾ ನದಿ ದಂಡೆಯಿಂದ ಜರುಗುತ್ತದೆ. ಕೃಷ್ಣಾ ನದಿಯಿಂದ ಗೊಂದಿ ಕೆರೆಗೆ ಬಂದು ಅಲ್ಲಿ ಪೂಜೆ ಸಲ್ಲಿಸಿದ ನಂತರ ಅಡಕಲಗುಂಡಪ್ಪನಿಗೆ ಪೂಜೆ ನೇವೇದ್ಯ ಜರುಗಲಿದೆ ಎಂದು ಜಾತ್ರಾ ಕಮಿಟಿಯ ಮುಖಂಡ ಶ್ಯಾಮ ಪಾತರದ ತಿಳಿಸಿದ್ದಾರೆ.
ಇಲ್ಲಿಯ ಅನ್ನಸಂತರ್ಪಣೆ ಸವಿರುಚಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಪ್ರಸಿದ್ಧಿ.

Leave a Reply

Your email address will not be published. Required fields are marked *

You May Also Like

ಶೌಚದಲ್ಲಿ ಕಾಣದ ನೀರು ? ಪ್ರವಾಸಿಗರ ದಿಗಿಲು !!! “ಪ್ರಯಾಸ-ಪರದಾಟ-ಹೈರಾಣ-ಫಜೀತಿ”

ಆಲಮಟ್ಟಿ: ನಿಸರ್ಗ ಸಹಜ ಕ್ರಿಯೆಗೆ ಹೊತ್ತು ಗೊತ್ತಿಲ್ಲ. ಅದು ಹೇಳಿ ಕೇಳಿ ಬರದು. ಶೌಚಾಲಯಕ್ಕೆ ಕಾಲಿರಿಸುವ…

ಶೇ 40 ರಷ್ಟು ಮಧ್ಯಂತರ ಪರಿಹಾರಕ್ಕೆ ಆಗ್ರಹ : ಮಾ.1 ರಿಂದ ನೌಕರರ ಮುಷ್ಕರ-ದಳವಾಯಿ

ಆಲಮಟ್ಟಿ: ಶೇ 40 ರಷ್ಟು ಮಧ್ಯಂತರ ಪರಿಹಾರಕ್ಕೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ…

ನಿಡಗುಂದಿ: ಶಾಲಾ,ಕಾಲೇಜ್ ಆಡಳಿತ ಮಂಡಳಿ, ಶಿಕ್ಷಣ ಅಧಿಕಾರಿಗಳ ಸಭೆ- ಶಾಂತಿ,ಸುವ್ಯವಸ್ಥೆ ಕಾಪಾಡಲು ಮನವಿ ಹೈಕೋರ್ಟ್ ಆದೇಶ ಪಾಲಿಸಲು ಸಲಹೆ

ನಿಡಗುಂದಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆ ಇತ್ಯರ್ಥ…

ಆಶ್ರಯ ನಿವಾಸಿಗಳು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ನಡುವೆ ಪರಸ್ಫರ ವಾಗ್ವಾದ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಆಶ್ರಯ ಪ್ಲಾಟ್‌ವೊಂದರಲ್ಲಿ ಕಚ್ಚಾ ರಸ್ತೆ, ಚರಂಡಿ ನಿರ್ಮಾಣದ ಸಂಬಂಧ ಮಂಗಳವಾರ…