ಆಲಮಟ್ಟಿ:
ಇಲ್ಲಿಯ ಎಂಎಚ್ ಎಂ ಪದವಿ ಪೂರ್ವ ಮಹಾವಿದ್ಯಾಲಯದ ಹಿಂಭಾಗದ ಗುಡ್ಡದಲ್ಲಿರುವ ಅಡಕಲಗುಂಡಪ್ಪ ಜಾತ್ರೆ ಆ.15 ಸೋಮವಾರ ಜರುಗಲಿದೆ.

ಆಲಮಟ್ಟಿ ಬಳಿಯ ಐತಿಹಾಸಿಕ ಅಡಕಲಗುಂಡಪ್ಪ ದೇವರ ಗುಡಿ


ಬೃಹತ್ ಕಲ್ಲು ಬಂಡೆಗಳ ಮಧ್ಯೆ ಸ್ಥಿತನಾಗಿರುವ ವೆಂಕಟೇಶ ದೇವರ ಜಾತ್ರೆ ಶೃದ್ಧಾಭಕ್ತಿಯಿಂದ ಜರುಗಲಿದೆ.
ಪ್ರತಿ ವರ್ಷ ಮೂರನೇ ಶ್ರಾವಣ ಸೋಮವಾರದಂದು ಜರಗುವ ಈ ಜಾತ್ರೆಯ ಅಂಗವಾಗಿ ಪಲ್ಲಕ್ಕಿ ಉತ್ಸವ ಯಲಗೂರ ಗ್ರಾಮದ ಕೃಷ್ಣಾ ನದಿ ದಂಡೆಯಿಂದ ಜರುಗುತ್ತದೆ. ಕೃಷ್ಣಾ ನದಿಯಿಂದ ಗೊಂದಿ ಕೆರೆಗೆ ಬಂದು ಅಲ್ಲಿ ಪೂಜೆ ಸಲ್ಲಿಸಿದ ನಂತರ ಅಡಕಲಗುಂಡಪ್ಪನಿಗೆ ಪೂಜೆ ನೇವೇದ್ಯ ಜರುಗಲಿದೆ ಎಂದು ಜಾತ್ರಾ ಕಮಿಟಿಯ ಮುಖಂಡ ಶ್ಯಾಮ ಪಾತರದ ತಿಳಿಸಿದ್ದಾರೆ.
ಇಲ್ಲಿಯ ಅನ್ನಸಂತರ್ಪಣೆ ಸವಿರುಚಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಪ್ರಸಿದ್ಧಿ.

Leave a Reply

Your email address will not be published. Required fields are marked *

You May Also Like

ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ- ಶಿವಾನಂದ ಪಟ್ಟಣಶೆಟ್ಚರ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಹೊಸ ಶಿಕ್ಷಣ ನೀತಿ ಬಂದಿದೆ. ಸ್ಪಧಾ೯ತ್ಮಕ ಮನೋಭಾವ ವಿದ್ಯಾರ್ಥಿಗಳಲ್ಲಿ…

ಲಾಕ್ ಡೌನ್ ಬಗ್ಗೆ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಲಾಕ್ ಡೌನ್ ಬಗ್ಗೆ ಸರ್ಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗೆ ಕೆಲವೊಂದು ಅಂಶಗಳನ್ನು ಸೇರ್ಪಡಿಸಿ ರಾಜ್ಯ…

ಹಿಂದೂ ಅಂತ ಭಾರತೀಯ ಭಾಷೆಯಲ್ಲಿ ಇಲ್ಲ: ಸಾಹಿತಿ ಸೂಳಿಭಾವಿ

ಉತ್ತರಪ್ರಭ ಸುದ್ದಿಗದಗ: ಹಿಂದು ಪದ ಭಾರತೀಯದ್ದಲ್ಲ ಅದು ಪರ್ಷಿಯನ್ ನಿಂದ ಬಂದಿದೆ. ಪರ್ಷಿಯನ್ ಹಾಗೂ ಇಸ್ಲಾಂದಲ್ಲಿ…

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…