ಆಲಮಟ್ಟಿ:
ಇಲ್ಲಿಯ ಎಂಎಚ್ ಎಂ ಪದವಿ ಪೂರ್ವ ಮಹಾವಿದ್ಯಾಲಯದ ಹಿಂಭಾಗದ ಗುಡ್ಡದಲ್ಲಿರುವ ಅಡಕಲಗುಂಡಪ್ಪ ಜಾತ್ರೆ ಆ.15 ಸೋಮವಾರ ಜರುಗಲಿದೆ.

ಆಲಮಟ್ಟಿ ಬಳಿಯ ಐತಿಹಾಸಿಕ ಅಡಕಲಗುಂಡಪ್ಪ ದೇವರ ಗುಡಿ


ಬೃಹತ್ ಕಲ್ಲು ಬಂಡೆಗಳ ಮಧ್ಯೆ ಸ್ಥಿತನಾಗಿರುವ ವೆಂಕಟೇಶ ದೇವರ ಜಾತ್ರೆ ಶೃದ್ಧಾಭಕ್ತಿಯಿಂದ ಜರುಗಲಿದೆ.
ಪ್ರತಿ ವರ್ಷ ಮೂರನೇ ಶ್ರಾವಣ ಸೋಮವಾರದಂದು ಜರಗುವ ಈ ಜಾತ್ರೆಯ ಅಂಗವಾಗಿ ಪಲ್ಲಕ್ಕಿ ಉತ್ಸವ ಯಲಗೂರ ಗ್ರಾಮದ ಕೃಷ್ಣಾ ನದಿ ದಂಡೆಯಿಂದ ಜರುಗುತ್ತದೆ. ಕೃಷ್ಣಾ ನದಿಯಿಂದ ಗೊಂದಿ ಕೆರೆಗೆ ಬಂದು ಅಲ್ಲಿ ಪೂಜೆ ಸಲ್ಲಿಸಿದ ನಂತರ ಅಡಕಲಗುಂಡಪ್ಪನಿಗೆ ಪೂಜೆ ನೇವೇದ್ಯ ಜರುಗಲಿದೆ ಎಂದು ಜಾತ್ರಾ ಕಮಿಟಿಯ ಮುಖಂಡ ಶ್ಯಾಮ ಪಾತರದ ತಿಳಿಸಿದ್ದಾರೆ.
ಇಲ್ಲಿಯ ಅನ್ನಸಂತರ್ಪಣೆ ಸವಿರುಚಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಪ್ರಸಿದ್ಧಿ.

Leave a Reply

Your email address will not be published. Required fields are marked *

You May Also Like

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರ ಆಯ್ಕೆ

ಉತ್ತರಪ್ರಭ ಸುದ್ದಿಶಿರಹಟ್ಟಿ : ತಾಲೂಕಿನ ಅಲಗಿಲವಾಡ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಮರಿಯಪ್ಪ…

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

23 ರಂದು ಉಚಿತ ಆರೋಗ್ಯ, ರಕ್ತದಾನ ಶಿಬಿರ

ಉತ್ತರಪ್ರಭ ಸುದ್ದಿನಿಡಗುಂದಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ…

ಹಸಿರು ವಲಯದಲ್ಲಿ ಇದ್ದ ದಾವಣಗೆರೆ ಜಿಲ್ಲೆಗೂ ಮಹಾಮಾರಿ ವಕ್ಕರಿಸಿಕೊಂಡಿದೆ.

ದಾವಣಗೆರೆ : ಹಸಿರು ವಲಯದಲ್ಲಿ ಇದ್ದ ದಾವಣಗೆರೆ ಜಿಲ್ಲೆಗೂ ಮಹಾಮಾರಿ ವಕ್ಕರಿಸಿಕೊಂಡಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ…