ಗದಗ: ತಾಲೂಕಿನ ಲಿಂಗಧಾಳ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ಕನ್ನಡ ಜಾನಪದ ಪರಿಷತ್ ಗದಗ ಜಿಲ್ಲಾಧ್ಯಕ್ಷರಾದ ಶಾಂತಕುಮಾರ ಬಸಪ್ಪ ಭಜಂತ್ರಿ ಅವರಿಗೆ ಡಾ ಪಂಡಿತ್ ಪುಟ್ಟರಾಜ ಸೇವಾ ಸಮಿತಿ, ನವದೆಹಲಿ ಮತ್ತು ಚೇತನ ಪೌಂಡೇಶನ್ ಕರ್ನಾಟಕ ಇವುಗಳ ಆಶ್ರಯದಲ್ಲಿ ನಡೆದ,”ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಗೀತಗಾಯನ, ಕವಿಗೋಷ್ಠಿ, ಕರುನಾಡ ಚೇತನ ಪ್ರಶಸ್ತಿ ಮತ್ತು”ಭಾರತ ಸೇವಾ ರತ್ನ”ಪ್ರಶಸ್ತಿ ಪ್ರಧಾನ ಸಮಾರಂಭ ಆಗಸ್ಟ್ ೧೩ರಂದು ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ ಜರುಗಿತು.

ಶಿಕ್ಷಕ ಶಾಂತಕುಮಾರ ಭಜಂತ್ರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಗಸ್ಟ್ ೧೩ರಂದು ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ ಜರುಗಿತು

ಸಮಾರಂಭದಲ್ಲಿ ಡಾ.ಸತೀಶಕುಮಾರ ಹೊಸಮನಿ, ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಶ್ರೀಮತಿ ರೇಣುಕಾ ಶಿಕಾರಿ, ಚಿತ್ರ ನಟಿಯರು,ರಾಜ್ಯಾಧ್ಯಕ್ಷರು,ನಾಡಪ್ರೇಮಿ ಕಲಾವಿದರು ಬಳಗ ಬೆಂಗಳೂರು, ಹಿರಿಯ ಚಿತ್ರನಟ ಗಣೇಶ ರಾವ್ ಕೇಸರಕರ, ಚೇತನ ಪೌಂಡೇಶನ್ ಕರ್ನಾಟಕದ ಅಧ್ಯಕ್ಷ ಡಾ.ಚಂದ್ರಶೇಖರ ಮಾಡಲಗೇರಿ,ಇನ್ನೂ ಮುಂತಾದವರ ಸಮ್ಮುಖದಲ್ಲಿ ಡಾ.ಶಾಂತಕುಮಾರ ಬಸಪ್ಪ ಭಜಂತ್ರಿಯವರಿಗೆ “ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದ “ಸೇವೆಯನ್ನು ಪರಿಗಣಿಸಿ” ಭಾರತ ಸೇವಾ ರತ್ನ ‘ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

Leave a Reply

Your email address will not be published. Required fields are marked *

You May Also Like

ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ!

ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು.

ನಾಗಾವಿ ತಾಂಡದಲ್ಲಿ ಜಲಜೀವನ ಯೋಜನೆಗೆ ಚಾಲನೆ

ತಾಲೂಕಿನ ನಾಗಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಾವಿ ತಾಂಡದಲ್ಲಿ ಹಾಗೂ ಬಿಂಕದಕಟ್ಟಿ, ಮಲ್ಲಸಮುದ್ರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಭಾನುವಾರ ಶಾಸಕ ಎಚ್.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್

ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.