ಗದಗ: ತಾಲೂಕಿನ ಲಿಂಗಧಾಳ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ಕನ್ನಡ ಜಾನಪದ ಪರಿಷತ್ ಗದಗ ಜಿಲ್ಲಾಧ್ಯಕ್ಷರಾದ ಶಾಂತಕುಮಾರ ಬಸಪ್ಪ ಭಜಂತ್ರಿ ಅವರಿಗೆ ಡಾ ಪಂಡಿತ್ ಪುಟ್ಟರಾಜ ಸೇವಾ ಸಮಿತಿ, ನವದೆಹಲಿ ಮತ್ತು ಚೇತನ ಪೌಂಡೇಶನ್ ಕರ್ನಾಟಕ ಇವುಗಳ ಆಶ್ರಯದಲ್ಲಿ ನಡೆದ,”ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಗೀತಗಾಯನ, ಕವಿಗೋಷ್ಠಿ, ಕರುನಾಡ ಚೇತನ ಪ್ರಶಸ್ತಿ ಮತ್ತು”ಭಾರತ ಸೇವಾ ರತ್ನ”ಪ್ರಶಸ್ತಿ ಪ್ರಧಾನ ಸಮಾರಂಭ ಆಗಸ್ಟ್ ೧೩ರಂದು ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ ಜರುಗಿತು.

ಶಿಕ್ಷಕ ಶಾಂತಕುಮಾರ ಭಜಂತ್ರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಗಸ್ಟ್ ೧೩ರಂದು ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ ಜರುಗಿತು

ಸಮಾರಂಭದಲ್ಲಿ ಡಾ.ಸತೀಶಕುಮಾರ ಹೊಸಮನಿ, ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಶ್ರೀಮತಿ ರೇಣುಕಾ ಶಿಕಾರಿ, ಚಿತ್ರ ನಟಿಯರು,ರಾಜ್ಯಾಧ್ಯಕ್ಷರು,ನಾಡಪ್ರೇಮಿ ಕಲಾವಿದರು ಬಳಗ ಬೆಂಗಳೂರು, ಹಿರಿಯ ಚಿತ್ರನಟ ಗಣೇಶ ರಾವ್ ಕೇಸರಕರ, ಚೇತನ ಪೌಂಡೇಶನ್ ಕರ್ನಾಟಕದ ಅಧ್ಯಕ್ಷ ಡಾ.ಚಂದ್ರಶೇಖರ ಮಾಡಲಗೇರಿ,ಇನ್ನೂ ಮುಂತಾದವರ ಸಮ್ಮುಖದಲ್ಲಿ ಡಾ.ಶಾಂತಕುಮಾರ ಬಸಪ್ಪ ಭಜಂತ್ರಿಯವರಿಗೆ “ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದ “ಸೇವೆಯನ್ನು ಪರಿಗಣಿಸಿ” ಭಾರತ ಸೇವಾ ರತ್ನ ‘ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

Leave a Reply

Your email address will not be published. Required fields are marked *

You May Also Like

ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ

ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ.

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಕರವೇ ಮನವಿ

ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಕೇವಲ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪಂಚಾಯ್ತಿಯ ಜನಸಂಖ್ಯೆಗನುಗುಣವಾಗಿ 4-5 ಶುದ್ದ ಕುಡಿಯುವ ನೀರಿನ ಘಟಕಗಳು ಅವಶ್ಯಕತೆ ಇದೆ. ಅವುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ವತಿಯಿಂದ ಶುಕ್ರವಾರ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

 ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…