ಉತ್ತರಪ್ರಭ

ಗದಗ: 75ನೇ ಸ್ವಾತಂತ್ರ್ಯದ “ಅಮೃತ ಮಹೋತ್ಸವದ” ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, CRP, BRPಯವರಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್ ಹಮ್ಮಿಕೊಳ್ಳಲಾಗಿದೆ. ಸಂಬಂಧಿಸಿದ ಎಲ್ಲರೂ ಹಾಜರಾಗಲು ಸೂಚಿಸಿದ್ದಾರೆ. ಹಾಗೂ ಈ ವೆಬಿನಾರ್ ನ್ನು ಪ್ರಾರಂಭಿಸಿದ ನಂತರ ಶೇರ್ ಮಾಡಲಾಗುವ You tube link ಬಳಸಿ ಕೂಡ ಆಲಿಸಬಹುದು.

https://teams.live.com/meet/9565807261283

ಉಪನ್ಯಾಸಕರು: ಶ್ರೀ ಮಲ್ಲಿಕಾರ್ಜುನ ಸಿದ್ದಣ್ಣವರ. ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ ಬ್ಯುರೋ ಮುಖ್ಯಸ್ಥರು, ಹುಬ್ಬಳ್ಳಿ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ

ದಿ:14-08-22 ಸಮಯ: ಸಂಜೆ 6-00ಕ್ಕೆ ಈ ಕೆಳಗಿನ ಮೈಕ್ರೋಸಾಫ್ಟ್ ಟೀಮ್ ಆಪ್ ಲಿಂಕ್ ಬಳಸಿ ಹಾಜರಾಗಲು ಎಸ್ ಡಿ ಗಾಂಜಿ ಉಪನಿರ್ದೇಶಕರು (ಅಬಿವೃದ್ಧಿ)ಡಯಟ್ ಗದಗ ತಿಳಿಸಿದ್ದಾರೆ.


Leave a Reply

Your email address will not be published. Required fields are marked *

You May Also Like

ಹಳೆ ವಿದ್ಯಾರ್ಥಿಯಿಂದ ಸರಕಾರಿ ಶಾಲೆಗೆ ಆರ್ಥಿಕ ಸಹಾಯ

ಯಾವ ಮಕ್ಕಳು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರಕಾರ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದನ್ನು ಉಪಯೋಗ ಪಡಿಸಿಕೊಂಡು ಶಿಕ್ಷಣ ಪಡೆದು ಶಿಕ್ಷಣವಂತರಾಗಬೇಕು ಎಂದು ಮಹಾಂತೇಶ ಜಕ್ಕಲಿ ಹೇಳಿದರು.

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಎಸ್.ಎಸ್‌.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳು ಇಚ್ಛಿಸಿದ ಕೇಂದ್ರದಲ್ಲಿ ಪರೀಕ್ಷೆಗೆ ಅವಕಾಶ

ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಗದಗ: ಕಾರ್ ಅಪಘಾತ ಮೂವರು ಶಿಕ್ಷಕರಿಗೆ ಗಂಭೀರ ಗಾಯ

ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ…