ಉತ್ತರಪ್ರಭ

ಗದಗ: 75ನೇ ಸ್ವಾತಂತ್ರ್ಯದ “ಅಮೃತ ಮಹೋತ್ಸವದ” ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, CRP, BRPಯವರಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್ ಹಮ್ಮಿಕೊಳ್ಳಲಾಗಿದೆ. ಸಂಬಂಧಿಸಿದ ಎಲ್ಲರೂ ಹಾಜರಾಗಲು ಸೂಚಿಸಿದ್ದಾರೆ. ಹಾಗೂ ಈ ವೆಬಿನಾರ್ ನ್ನು ಪ್ರಾರಂಭಿಸಿದ ನಂತರ ಶೇರ್ ಮಾಡಲಾಗುವ You tube link ಬಳಸಿ ಕೂಡ ಆಲಿಸಬಹುದು.

https://teams.live.com/meet/9565807261283

ಉಪನ್ಯಾಸಕರು: ಶ್ರೀ ಮಲ್ಲಿಕಾರ್ಜುನ ಸಿದ್ದಣ್ಣವರ. ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ ಬ್ಯುರೋ ಮುಖ್ಯಸ್ಥರು, ಹುಬ್ಬಳ್ಳಿ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ

ದಿ:14-08-22 ಸಮಯ: ಸಂಜೆ 6-00ಕ್ಕೆ ಈ ಕೆಳಗಿನ ಮೈಕ್ರೋಸಾಫ್ಟ್ ಟೀಮ್ ಆಪ್ ಲಿಂಕ್ ಬಳಸಿ ಹಾಜರಾಗಲು ಎಸ್ ಡಿ ಗಾಂಜಿ ಉಪನಿರ್ದೇಶಕರು (ಅಬಿವೃದ್ಧಿ)ಡಯಟ್ ಗದಗ ತಿಳಿಸಿದ್ದಾರೆ.


Leave a Reply

Your email address will not be published. Required fields are marked *

You May Also Like

ಉಪನ್ಯಾಸಕರ ನೇಮಕಕ್ಕೆ ಶೀಘ್ರ ಕ್ರಮ

ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.

ನಿಯಮ ಮೀರದರೆ ಪೊಲೀಸ್ ಬಲ ಪ್ರಯೋಗ ಕೊನೆಯ ಅಸ್ತ್ರ

ಈಗಾಗಲೇ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರ ಬೇಕು. ಈಗಾಗಲೇ ಜಿಲ್ಲೆಯಲ್ಲಿಯೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಹೀಗೆ ಮುಂದುವರೆದರೆ ಪೊಲೀಸ್ ಬಲ ಪ್ರಯೋಗ ಅನಿವಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಕೊರ್ಲಹಳ್ಳಿ ಬಳಿ ಧರೆಗುರುಳಿದ ಮರ, ಮನೆಗಳು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಲವೆಡೆ ಭಾರಿ ಪ್ರಮಾಣದ ಮಳೆ ಮಿಶ್ರಿತ ಗಾಳಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.