ಉತ್ತರಪ್ರಭ

ಗದಗ: 75ನೇ ಸ್ವಾತಂತ್ರ್ಯದ “ಅಮೃತ ಮಹೋತ್ಸವದ” ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, CRP, BRPಯವರಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್ ಹಮ್ಮಿಕೊಳ್ಳಲಾಗಿದೆ. ಸಂಬಂಧಿಸಿದ ಎಲ್ಲರೂ ಹಾಜರಾಗಲು ಸೂಚಿಸಿದ್ದಾರೆ. ಹಾಗೂ ಈ ವೆಬಿನಾರ್ ನ್ನು ಪ್ರಾರಂಭಿಸಿದ ನಂತರ ಶೇರ್ ಮಾಡಲಾಗುವ You tube link ಬಳಸಿ ಕೂಡ ಆಲಿಸಬಹುದು.

https://teams.live.com/meet/9565807261283

ಉಪನ್ಯಾಸಕರು: ಶ್ರೀ ಮಲ್ಲಿಕಾರ್ಜುನ ಸಿದ್ದಣ್ಣವರ. ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ ಬ್ಯುರೋ ಮುಖ್ಯಸ್ಥರು, ಹುಬ್ಬಳ್ಳಿ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ

ದಿ:14-08-22 ಸಮಯ: ಸಂಜೆ 6-00ಕ್ಕೆ ಈ ಕೆಳಗಿನ ಮೈಕ್ರೋಸಾಫ್ಟ್ ಟೀಮ್ ಆಪ್ ಲಿಂಕ್ ಬಳಸಿ ಹಾಜರಾಗಲು ಎಸ್ ಡಿ ಗಾಂಜಿ ಉಪನಿರ್ದೇಶಕರು (ಅಬಿವೃದ್ಧಿ)ಡಯಟ್ ಗದಗ ತಿಳಿಸಿದ್ದಾರೆ.


Leave a Reply

Your email address will not be published. Required fields are marked *

You May Also Like

ಐಪಿಎಲ್ ಬೆಟ್ಟಿಂಗ್: ಗದಗನಲ್ಲಿ ಏಳು ಜನರ ಬಂಧನ

ಐಪಿಎಲ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಪೊಲೀಸರು 7 ಜನರನ್ನು ಬಂಧಿಸಿದ ಘಟನೆ ಗದಗ ನಗರದಲ್ಲಿ ನಡೆದಿದೆ.

ಅಂದರ ಬಾಹರ ಆಡುತ್ತಿದ್ದ 6 ಜನ ಬಂದನ

ಲಕ್ಷ್ಮೇಶ್ವರ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ)…

ವಾರದಲ್ಲಿ ಸಮಸ್ಯೆ ಬಗೆಹರಿಸಲು ಕರವೆ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಶನಿವಾರ ಹೆಬ್ಬಾಳ ಗ್ರಾಪಂ ಎದುರು ಪ್ರತಿಭಟನೆ ನಡೆಸಲಾಯಿತು.

ಸರ್ಕಾರದ ನಡೆಯಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯ -ಮೋಹನ ದೊಡಕುಂಡಿ

ಉತ್ತರಪ್ರಭ ಸುದ್ದಿಗದಗ: 545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ…