ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ ಜರುಗಿದೆ. ಪ್ರಭು ನಿಡಶೇಸಿ ಎಂಬುವರಿಗೆ ಸೇರಿದ ಅಂಗಡಿಯಲ್ಲಿನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆಂದು ತಿಳಿದು ಬಂದಿದೆ. ಅಪಾರ ಪ್ರಮಾಣದ ತೆಂಗಿನಕಾಯಿ ಸೇರಿದಂತೆ ತಂಪು ವಾಹಕ ಮಷೀನ್ ಇನ್ನಿತರ ಬೆಲೆ ಬಾಳುವ ವಸ್ತುಗಳ ಹಾನಿಯಾಗಿರುವ ಬಗ್ಗೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
You May Also Like
ನೀರು ಪಾಲಾದ ಬಾಲಕನ ಮೃತದೇಹ ಪತ್ತೆ
ಪಟ್ಟಣದ ಅಗಸ್ತ್ಯತೀರ್ಥ ಬಾವಿಯಲ್ಲಿ ಈಜಲು ಹೋದ ಯುವಕ ನೀರುಪಾಲಾದ ಘಟನೆ ಗುರುವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿತ್ತು.
- ಉತ್ತರಪ್ರಭ
- November 20, 2020
ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!
ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.
- ಉತ್ತರಪ್ರಭ
- July 28, 2020
ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು
ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.
- ಉತ್ತರಪ್ರಭ
- December 16, 2020
ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ
ಮುಳಗುಂದ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಕನ್ನಡದ ಕಬೀರ ಎಂದೆ ಖ್ಯಾತರಾಗಿದ್ದ ಇಬ್ರಾಹಿಂ ಸುತಾರ ಅವರು…
- ಉತ್ತರಪ್ರಭ
- February 5, 2022