ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ ಜರುಗಿದೆ. ಪ್ರಭು ನಿಡಶೇಸಿ ಎಂಬುವರಿಗೆ ಸೇರಿದ ಅಂಗಡಿಯಲ್ಲಿನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆಂದು ತಿಳಿದು ಬಂದಿದೆ. ಅಪಾರ ಪ್ರಮಾಣದ ತೆಂಗಿನಕಾಯಿ ಸೇರಿದಂತೆ ತಂಪು ವಾಹಕ ಮಷೀನ್ ಇನ್ನಿತರ ಬೆಲೆ ಬಾಳುವ ವಸ್ತುಗಳ ಹಾನಿಯಾಗಿರುವ ಬಗ್ಗೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊಡುವ ಡ್ಯಾನ್ಸ್ ಮಾಡಿದ ಹರ್ಷಿಕಾ-ಭುವನ್

ಬೆಂಗಳೂರು: ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದರೆ ಮಾಡಿದ ಸಹಾಯಕ್ಕೆ ಹೆಚ್ಚು ಮಹತ್ವ ಬರುತ್ತದೆ. ಜನರ ಸಂಕಷ್ಟ ಅರಿತ ಸ್ಯಾಂಡಲ್ ವುಡ್ ಸ್ಟಾರ್ ಗಳು ಅವರ ಕೈಲಾದಷ್ಟು ಸೇವೆಗೆ ಮುಂದಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು – ಕುಮಾರಸ್ವಾಮಿ!

ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ…

ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶಿಸುವುದು ಯಾವಾಗ ಗೊತ್ತಾ?

ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ

ಶಿರಹಟ್ಟಿ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ

ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.