ಉತ್ತರಪ್ರಭ ಸುದ್ದಿ:

ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ ಬಗ್ಗೆ ಇಂದು ಸಭೆ ನಡೆಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೀ ಹೆಚ್ಚು ಮಳೆಯಾಗುತ್ತಿರುವ ಜಿಲ್ಲಾಧಿಕಾರಿಗಳೊಂದಿಗೂ ವೀಡಿಯೊ ಸಂವಾದ ನಡೆಸಿ, ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೆರವನ್ನು ನೀಡುವುದಾಗಿ ಅವರು ಹೇಳಿದರು.


ಮಳೆ ಅನಾಹುತಗಳ ಸಭೆಯ ನಂತರ ಮಂಕಿಪಾಕ್ಸ್ ನಿಯಂತ್ರಣದ ಬಗ್ಗೆಯೂ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.


Leave a Reply

Your email address will not be published. Required fields are marked *

You May Also Like

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು.

ಶಿವಾಜಿ ಮಹಾರಾಜರ ಜಯಂತಿ ಆಚರಿಸಲು ಷರತ್ತು ಬದ್ದ ಅನುಮತಿ

ಉತ್ತರಪ್ರಭ ಗದಗ:ದಿನಾಂಕ: 19.02.2022 ರಂದು ಶಿವಾಜಿ ಮಹಾರಾಜರ ಜಯಂತಿಯನ್ನು ಮುನ್ಸಿಪಲ್ ಹೈ-ಸ್ಕೂಲ್ ಮೈದಾನದಲ್ಲಿ ಆಚರಿಸಲು ಷರತ್ತು…

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..! ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ…