ರಾಯಚೂರು: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವುದನ್ನು ಉತ್ತೇಜಿಸಲು ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ‌ ತಿಂಗಳು‌‌ ಬೆಂಗಳೂರಿನಲ್ಲಿಯೂ ಸಿರಿಧಾನ್ಯ ಮೇಳ ಆಯೋಜಿಸಲಾಗವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮಳೆಯಿಂದ ಆಗಿರುವ ಬೆಳೆಹಾನಿ ಬಗ್ಗೆ ಜಂಟಿ‌ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಸಮೀಕ್ಷೆ ವರದಿ ಪಡೆದು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆರೋಪಿಯಲ್ಲಿ ಕೊರೊನಾ ಸೋಂಕು – ಪೊಲೀಸರಲ್ಲಿ ಹೆಚ್ಚಿದ ಆತಂಕ!

ಬೆಂಗಳೂರು: ಇಲ್ಲಿಯ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಇನ್ನೊಂದೆಡೆ ನಗರದಲ್ಲಿ…

ಸಂಭ್ರಮದ ಯಲಗೂರ ರಥೋತ್ಸವ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಎಲ್ಲಡೆ ಜಯಘೋಷದ ಕರತಾಡನ.ಅಪಾರ ಭಕ್ತಾದಿಗಳ ಮೊಗದಲ್ಲಿ ಸಂಭ್ರಮೋಲ್ಲಾಸ.ಕಣಕಣದಲ್ಲೂ ಅಮಿತ್ಯೋತ್ಸಾಹ.…

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…