ಉತ್ತರಪ್ರಭ ಸುದ್ದಿ
ನರಗುಂದ:
ಸ್ನೇಹ ಸಂಜೀವಿನಿ ವಿವಿದೋದ್ದೇಶಗಳ ಹಾಗೂ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಇಂದು ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪುರಸಭೆಯ ಕಲಾಭವನದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಅಧ್ಯಕ್ಷ ವಿರೇಶ ನಾಗಠಾಣ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಸಾನಿಧ್ಯವನ್ನು ಹಿರೇಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವೀರಕ್ತಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳು, ಪತ್ರೀವನಮಠದ ಶ್ರೀ ಗುರುಸಿದ್ಧವೀರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಬೈರನಹಟ್ಟಿ ವೀರಕ್ತಮಠದ ಶ್ರೀ ಶಾಂತಲಿAಗ ಮಹಾಸ್ವಾಮಿಗಳು ಇರುವರು.

ಅತಿಥಿಗಳಾಗಿ ಗೌರವಾಧ್ಯಕ್ಷೆ ಗೀತಾ ಗುಡಿಸಾಗರ, ಲಯನ್ಸ ಕ್ಲಬ್ ಅಧ್ಯಕ್ಷ ಉಮೇಶಗೌಡ ಪಾಟೀಲ, ಪ್ರವೀಣ ಯಾವಗಲ್ಲ ಡಾ.ಸಂಗಮೇಶ ಕೊಳ್ಳಿಯವರ, ಪರಶುರಾಮ ಹಿರೇಮನಿ, ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಹವಾಲ್ದಾರ, ಉಪಾಧ್ಯಕ್ಷೆ ಅನ್ನಪೂರ್ಣ ಯಲಿಗಾರ ಇತರರು ಇರುವರು.

Leave a Reply

Your email address will not be published. Required fields are marked *

You May Also Like

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರ ಆಯ್ಕೆ

ಉತ್ತರಪ್ರಭ ಸುದ್ದಿಶಿರಹಟ್ಟಿ : ತಾಲೂಕಿನ ಅಲಗಿಲವಾಡ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಮರಿಯಪ್ಪ…

ಪಿಎಸ್ ಐ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್!

ಹಾಸನ : ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿರುವ ಪೊಲೀಸರು ಬಂಧಿಸಿದ್ದಾರೆ.