ಉತ್ತರಪ್ರಭ ಸುದ್ದಿ

ಗದಗ: ಪ್ರಧಾನ ಮಂತ್ರಿ ಕೃಷಿ ಸನ್ಮಾನ ನಿಧಿ ಯೋಜನೆಯಡಿ ಮುಂದಿನ ಕಂತುಗಳನ್ನು ರೈತರ ಆರ್ಥಿಕ ನೆರವಿಗಾಗಿ ರೈತ ಬಾಂಧವರು ಇ- ಕೆವೈಸಿ ಮಾಡಿಸಲು ಸೆಪ್ಟೆಂಬರ್ 7 ರ ವರೆಗೆ ವಿಸ್ತರಿಸಿ ಅಂತಿಮ ಗಡುವು ನೀಡಲಾಗಿದೆ. ಸೆಪ್ಟೆಂಬರ್ 7 ರ ಒಳಗಾಗಿ ಇ – ಕೆವೈಸಿ ಮಾಡಿಸಿಕೊಂಡು ರೈತರಿಗೆ ಮಾತ್ರ ಸೆಪ್ಟೆಂಬರ್ 15 ರಂದು ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ಈ ದಿನಾಂಕದೋಳಗೆ ಎಲ್ಲಾ ರೈತ ಬಾಂಧವರು ಕೂಡಲೇ ಇ – ಕೆವೈಸಿಯಲ್ಲಿ ರೈತರು ತಮ್ಮ ಆಧಾರ ಸಂಖ್ಯೆ ಯೊಂದಿಗೆ ಜೋಡಣೆ ಯಾಗಿರುವ ಮೋಬೈಲ್ ಸಂಖ್ಯೆಯನ್ನು ದಾಖಲಿಸಿ ಒಟಿಪಿ ಮುಖಾಂತರ ಇ- ಕೆವೈಸಿ ಮಾಡಿಸಬಹುದು. ಹಾಗೂ ತಮ್ಮ ಹತ್ತಿರ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ  ಇ- ಕೆವೈಸಿ ಮಾಡಿಸಿಕೋಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಗದಗ ಬೆಟಗೇರಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೀರಣ್ಣ ಗಡದ ರೈತ ಬಾಂಧವರಲ್ಲಿ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೇ.18ರಿಂದ ಸಾರಿಗೆ ಸಂಚಾರ ಆರಂಭ?

ಮೇ.18ರಿಂದ ಸಾರಿಗೆ ಸಂಚಾರ ಆರಂಭ? ಬೆಂಗಳೂರು: ಮೇ.18ರಿಂದ ಸಾರಿಗೆ ಸಂಚಾರ ಸಂಪೂರ್ಣವಾಗಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಮೇ.17ಕ್ಕೆ…

ಭಾರತ: 7 ಲಕ್ಷ ದಾಟಿದ ಪಾಸಿಟಿವ್

ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ…

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…