ಆಲಮಟ್ಟಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ ಕೂಲಿ ಕೆಲಸದೊಂದಿಗೆ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಿ ಎಂದು ತಾಲ್ಲೂಕು ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಂಯೋಜಕ ದಸ್ತಗೀರ್ ಗುಡಿಹಾಳ ಹೇಳಿದರು.
ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲಮಟ್ಟಿ ಗ್ರಾಮದ ಸಿದ್ರಾಮ ಗಣಾಚಾರಿ ಹೊಲದಿಂದ ಬಡಗೇರ ಹೊಲದ ವರೆಗೆ ಬಸಿಗಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ರೋಜ್ ಗಾರ ದಿವಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಈ ವೇಳೆ ಕಾರ್ಮಿಕರು ತಮಗೆ ನಿರಂತರ ಕೆಲಸ ನೀಡುವಂತೆ ಹೇಳಿಕೊಂಡರು. ಅಲ್ಲದೇ ಮಹಿಳಾ ಕೂಲಿಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಅವರಲ್ಲಿದ್ದ ಗೊಂದಲ ಮತ್ತು ಸಮಸ್ಯೆಗಳಿಗೆ ಪರಿಹಾರ ಕ್ರಮ ತಿಳಿಸಲಾಯಿತು. ಶಂಕರ್ ವಡ್ಡರ್ , ಕೂಲಿಕಾರ್ಮಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ದೇಗುಲಗಳಲ್ಲಿ ಪೂಜಾ ಕೈಂಕರ್ಯ ಸಡಗರ
ಸಂಕ್ರಾಂತಿ ಸೊಗಸು ಆಲಮಟ್ಟಿ ಮೊನಚು..!

ವರದಿ : ಗುಲಾಬಚಂದ ಜಾಧವಆಲಮಟ್ಟಿ: ಶೀತಗಾಳಿ, ಚಳಿ ಲೆಕ್ಕಿಸದೇ ಬೆಳ್ಳಂ ಬೆಳಿಗ್ಗೆ ಜನ ಪ್ರವಾಹ ಇತ್ತ…

ಅಮೃತ್ಯೋತ್ಸವ ಆಲಮಟ್ಟಿ ಕಲರೋತ್ಸವ..!

ಆಲಮಟ್ಟಿ : ರಾಷ್ಟ್ರ ಪ್ರೇಮಭಕ್ತಿ ಕಲರಮಯವಾಗಿ ಕಗ್ಗತ್ತಿನಲ್ಲಿ ರಾರಾಜಿಸುತ್ತಿದೆ. ಜಲಪರಿಸರ, ಪ್ರವಾಸಿ ತಾಣ ಖ್ಯಾತಿಯ ಆಲಮಟ್ಟಿ…

ಬೆಳ್ಳುಬ್ಬಿ ಭರವಸೆ; ಆಲಮಟ್ಟಿ ಅಹೋರಾತ್ರಿ ಧರಣಿ ಹಿಂದಕ್ಕೆ

ಆಲಮಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಕೃಷ್ಣಾ ಭಾಗ್ಯ ಜಲನಿಗಮ ಮುಖ್ಯ ಎಂಜಿನಿಯರ್ ಕಚೇರಿ…