ಉತ್ತರಪ್ರಭ
ಲಕ್ಷ್ಮೇಶ್ವರ: ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಯಳವತ್ತಿ ರೈತ ಸಂಪರ್ಕ ರಸ್ತೆಯಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್ ಒಂದು ಗುಡ ಮೇಲಾಗಿ ಬಿದ್ದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪ ಘಟನೆ ಗುರುವಾರ ಜರುಗಿದೆ.

ಘಟನೆ ವಿವರ: ಗೊಜನೂರನಿಂದ ಟ್ರಾಕ್ಟರ್ನಲ್ಲಿ ಮಣ್ಣು ಹೆರಿಕೊಂಡು ಲಕ್ಷ್ಮೇಶ್ವರ ಯಳವತ್ತಿ ರಸ್ತೆಯ ಭಾಗದಲ್ಲಿ ಮಣ್ಣು ಹಾಕಲು ಹೊರಟಾಗ ಚಾಲಕನ ನಿಯಂತ್ರಣ ತಪ್ಪಿ ಚಾಲಕ ಬೀರಪ್ಪ ಮೌನಪ್ಪ ದೊಟೆಕಲ್ಲ ಅಲಿಯಾಸ್ ಪೂಜಾರ (25) ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಚಾಲಕ ಗೊಜನೂರ ಗ್ರಾಮದವನ್ನು ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ಸುದ್ದಿ ತಿಳಿಯುತ್ತಿದ್ದಂತೆ ಏಕೈಕ ಮಗನನ್ನು ಕಳೆದುಕೊಂಡ ತಾಯಿ ಅಕ್ರಂದನ್ನ ಮುಗಿಲು ಮುಟ್ಟಿತ್ತು. ಈ ದೃಶ್ಯವನ್ನು ನೋಡಿದ ಜನತೆಯ ಕಣ್ಣಾಲ್ಲೆಗಳು ತೆವವಾದವಲ್ಲದೇ ಈ ಘಟನೆಯ ಬಗ್ಗೆ ಮಮ್ಮಲ್ಲ ಮರುಗಿದರು, ಘಟನಾ ಸ್ಥಳಕ್ಕೆ ಪಿ.ಎಸ್.ಐ ಪ್ರಕಾಶ ಡಿ ಭೇಟಿ ನೀಡಿ ಪ್ರಕರಣ ದಾಖಲಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಶತಕ ದಾಟಿದ ಸೋಂಕಿತರ ಸಂಖ್ಯೆ !

ಜಿಲ್ಲೆಯಲ್ಲಿಂದು 108 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 882 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 11 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ

ನಾಳೆ ಗದಗ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ?

ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ…

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಗ್ರಾಮ ಪಂಚಾಯತಿಯ ಯುವಕರ ಗಮನಕ್ಕೆ;

ಉತ್ತರಪ್ರಭ ಸುದ್ದಿಗದಗ: 2022-23 ನೇ ಸಾಲಿನಲ್ಲಿ ಪ್ರಪ್ರಥಮವಾಗಿ ಪ್ರತಿ ಗ್ರಾಮ ಪಂಚಾಯತಿಗೆ ಒಂದರ0ತೆ ಸ್ವಾಮಿ ವಿವೇಕಾನಂದ…