ಉತ್ತರಪ್ರಭ
ಲಕ್ಷ್ಮೇಶ್ವರ: ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಯಳವತ್ತಿ ರೈತ ಸಂಪರ್ಕ ರಸ್ತೆಯಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್ ಒಂದು ಗುಡ ಮೇಲಾಗಿ ಬಿದ್ದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪ ಘಟನೆ ಗುರುವಾರ ಜರುಗಿದೆ.

ಘಟನೆ ವಿವರ: ಗೊಜನೂರನಿಂದ ಟ್ರಾಕ್ಟರ್ನಲ್ಲಿ ಮಣ್ಣು ಹೆರಿಕೊಂಡು ಲಕ್ಷ್ಮೇಶ್ವರ ಯಳವತ್ತಿ ರಸ್ತೆಯ ಭಾಗದಲ್ಲಿ ಮಣ್ಣು ಹಾಕಲು ಹೊರಟಾಗ ಚಾಲಕನ ನಿಯಂತ್ರಣ ತಪ್ಪಿ ಚಾಲಕ ಬೀರಪ್ಪ ಮೌನಪ್ಪ ದೊಟೆಕಲ್ಲ ಅಲಿಯಾಸ್ ಪೂಜಾರ (25) ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಚಾಲಕ ಗೊಜನೂರ ಗ್ರಾಮದವನ್ನು ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ಸುದ್ದಿ ತಿಳಿಯುತ್ತಿದ್ದಂತೆ ಏಕೈಕ ಮಗನನ್ನು ಕಳೆದುಕೊಂಡ ತಾಯಿ ಅಕ್ರಂದನ್ನ ಮುಗಿಲು ಮುಟ್ಟಿತ್ತು. ಈ ದೃಶ್ಯವನ್ನು ನೋಡಿದ ಜನತೆಯ ಕಣ್ಣಾಲ್ಲೆಗಳು ತೆವವಾದವಲ್ಲದೇ ಈ ಘಟನೆಯ ಬಗ್ಗೆ ಮಮ್ಮಲ್ಲ ಮರುಗಿದರು, ಘಟನಾ ಸ್ಥಳಕ್ಕೆ ಪಿ.ಎಸ್.ಐ ಪ್ರಕಾಶ ಡಿ ಭೇಟಿ ನೀಡಿ ಪ್ರಕರಣ ದಾಖಲಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನೂತನ ಗದಗ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ನೇಮಕ..!

ಉತ್ತರಪ್ರಭ, ಗದಗ :ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ಇವರನ್ನು ತಕ್ಷಣವೆ ಜಾರಿಬರುವಂತೆ ರಾಜ್ಯ ಸರ್ಕಾರ…

ಆಸ್ಪತ್ರೆಯಲ್ಲಿಯೇ ಈ ಪರಿಸ್ಥಿತಿ ಇದ್ರೆ ರೋಗಿಗಳ ಪಾಡು ಇನ್ನೆಂಗೆ ಶಿವಾ!

ಸಾಮಾನ್ಯವಾಗಿ ಆಸ್ಪತ್ರೆಗೆ ಬರುವವರು ಆಸ್ಪತ್ರೆಯನ್ನೆ ಸಂಜೀವಿನಿ ಎಂದು ನಂಬಿರುತ್ತಾರೆ. ಆದರೆ, ಗದಗ ನಗರದಲ್ಲಿರುವ ಹೆರಿಗೆ ಆಸ್ಪತ್ರೆ ಇದಕ್ಕೆ ತದ್ವಿರುದ್ಧ ಎಂದು ಜನ ಮಾತಾಡಿಕೊಳ್ಳುವಂತಾಗಿದೆ. ಇನ್ನು ರೋಗಿಗಳು ಹಾಗು ರೋಗಿಗಳ ಸಂಬಂಧಿಕರು ಆಸ್ಪತ್ರೆಯಲ್ಲಿ ದಿನಕಳೆಯುವುದೆಂದರೆ ಹರಸಾಹಸವೇ ಸರಿ.

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಸ್ವರಾಜ್ಯಕ್ಕೆ ಮುಕ್ಕಾಲು ನೂರು: 75ನೆಯ ಸ್ವಾತಂತ್ರ‍್ಯ ಸಂಗ್ರಾಮದ ನಿಮಿತ್ಯ ‘ಕನ್ನಡ ತೇರು’ ಕಾರ್ಯಕ್ರಮ

ಉತ್ತರಪ್ರಭಗದಗ: ಯುವ ಬ್ರಿಗೆಡ್ ಕರ್ನಾಟಕ ಹಾಗೂ ಗದಗ ತಂಡದ ಸಹಯೋಗದೊಂದಿಗೆ 75ನೆಯ ಸ್ವಾತಂತ್ರ‍್ಯ ಸಂಗ್ರಾಮದ ನಿಮಿತ್ಯ…