ಉತ್ತರಪ್ರಭ ಸುದ್ದಿ

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು-ಮಧುಗಿರಿ ರಾಜ್ಯ ಹೆದ್ದಾರಿಯ ಜಿ.ನಾಗೇನಹಳ್ಳಿ ಬಳಿಯಲ್ಲಿಎರಡು ಕಾರುಗಳು ಪರಸ್ಪರ ಢಿಕ್ಕಿ ಹೊಡೆದು ಒಂದು ಕಾರು ಬೆಂಕಿಗಾಹುತಿಯಾಗಿದೆ.

ವಿಶಾಲ್ ನ್ಯಾಚುರಲ್ ಪುಡ್ ಪ್ರಾಡಕ್ಟ್ ಪ್ಯಾಕ್ಟರಿಯ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಒಬ್ಬ ಮಹಿಳೆ ಮೃತಪಟ್ಟು ಮತ್ತು 9 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಬಳಿಕ ಕೊರಟಗೆರೆ ಪೋಲೀಸ್ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದಾವಿಸಿ ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಸೂಕ್ತ ಪ್ರಥಮ ಚಿಕಿತ್ಸಾ ನೀಡಿ ಬಳಿಕ ಗಂಭೀರ ಸ್ವರೂಪದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕೊರಟಗೆರೆ ಠಾಣಾ ಪಿಎಸ್ಐ ಚೇತನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…

ಅಂಬಾಭವಾನಿ ಜಾತ್ರಾ ಉತ್ಸವ ಸಡಗರ ಸಂಭ್ರಮ ಕೃಷ್ಣೆ ತಟದಲ್ಲಿ ಕುಂಭ ಮೆರವಣಿಗೆ ಕಲರವ

ಚಿತ್ರ ವರದಿ : ಗುಲಾಬಚಂದ ಆರ್.ಜಾಧವಆಲಮಟ್ಟಿ :(ವಿಜಯಪುರ ಜಿಲ್ಲೆ) ಬೆಳ್ಳಂ ಬೆಳಿಗ್ಗೆ ತಂಪಾಗಿ ಸೂಸಿ ಬರುತ್ತಿದ್ದ…