ಉತ್ತರಪ್ರಭ ಸುದ್ದಿ

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು-ಮಧುಗಿರಿ ರಾಜ್ಯ ಹೆದ್ದಾರಿಯ ಜಿ.ನಾಗೇನಹಳ್ಳಿ ಬಳಿಯಲ್ಲಿಎರಡು ಕಾರುಗಳು ಪರಸ್ಪರ ಢಿಕ್ಕಿ ಹೊಡೆದು ಒಂದು ಕಾರು ಬೆಂಕಿಗಾಹುತಿಯಾಗಿದೆ.

ವಿಶಾಲ್ ನ್ಯಾಚುರಲ್ ಪುಡ್ ಪ್ರಾಡಕ್ಟ್ ಪ್ಯಾಕ್ಟರಿಯ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಒಬ್ಬ ಮಹಿಳೆ ಮೃತಪಟ್ಟು ಮತ್ತು 9 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಬಳಿಕ ಕೊರಟಗೆರೆ ಪೋಲೀಸ್ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದಾವಿಸಿ ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಸೂಕ್ತ ಪ್ರಥಮ ಚಿಕಿತ್ಸಾ ನೀಡಿ ಬಳಿಕ ಗಂಭೀರ ಸ್ವರೂಪದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕೊರಟಗೆರೆ ಠಾಣಾ ಪಿಎಸ್ಐ ಚೇತನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಡಗುಂದಿ: ಶಾಲಾ,ಕಾಲೇಜ್ ಆಡಳಿತ ಮಂಡಳಿ, ಶಿಕ್ಷಣ ಅಧಿಕಾರಿಗಳ ಸಭೆ- ಶಾಂತಿ,ಸುವ್ಯವಸ್ಥೆ ಕಾಪಾಡಲು ಮನವಿ ಹೈಕೋರ್ಟ್ ಆದೇಶ ಪಾಲಿಸಲು ಸಲಹೆ

ನಿಡಗುಂದಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆ ಇತ್ಯರ್ಥ…

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಇಲ್ಲಿವರೆಗೂ ‘ಒಲ್ಲೆ ನಾ ಒಲ್ಲೆ’ ಅಂತಿದ್ದರು!: ಅಂತೂ ಟ್ರಂಪ್ ಮಾಸ್ಕ್ ಧರಿಸಿದರು!

ಅಂತೂ ಇಂತೂ ಮೊಟ್ಟಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಾಸ್ಕ್ ಧರಿಸಿದ್ದಾರೆ! ಇದು ಸುದ್ದೀನಾ ಎಂದು ನಗಬೇಡಿ. ಇದು ಸುದ್ದಿಯಾಗಬೇಕಾದ ವಿಷಯಾನೇ.