ಉತ್ತರಪ್ರಭ

ಗದಗ: ಕೆ.ವಿ‌.ಹಂಚಿನಾಳ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜನಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಮುಖ್ಯಅಥಿತಿಗಳಾಗಿ ಜಯದೇವ ಮೆಣಸಗಿ ಹಾಗೂ ಎನ್.ಎಮ್.ಮುಲ್ಲಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ. ವಿರೇಶ ಹಂಚಿನಾಳ, ಆಡಳಿತ ಅಧಿಕಾರಿ ಸಚಿನ್ ಭೂಸದ ಹಾಗೂ ಸಿಬ್ಬಂದಿಗಳಾದ ವೇದಶ್ರೀ, ಲಕ್ಷ್ಮೀಕಾಂತ, ರೇಷ್ಮಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ಸಿಬಿಎಸ್ಸಿ: ಅವಳಿ-ಜವಳಿ ಸಹೋದರಿಯರ ಸೇಮ್ ಸ್ಕೋರ್:ಎಲ್ಲ ವಿಷಯದಲ್ಲಿ ಇಬ್ಬರಿಗೂ ಒಂದೇ ಅಂಕ!

ನೋಯ್ಡಾ: ನೋಡಲು ಒಂದೇ ತರಹ, ಝೆರಾಕ್ಸ್ ಕಾಪಿ ಅಂತಾರಲ್ಲ ಹಂಗೇ. ನಗು, ಕಣ್ಣೋಟ, ಮನಸು, ಮನಸಿನ ಸೊಗಸು, ಮನಸಿನ ಮುನಿಸು…ಎಲ್ಲವೂ ಒಂದೇ ಅಂದರೆ ಒಂದೇ. ಇವರಿಬ್ಬರ ಕನಸೂ ಒಂದೇ, ಇಂಜಿನಿಯರಿಂಗ್ ಓದುವುದು.

ಸಿರಿಧಾನ್ಯಗಳ ಅಭಿಯಾನ ಶನಿವಾರ ಉದ್ಘಾಟನೆ ಸಮಾರಂಭ

ರಾಯಚೂರು: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವುದನ್ನು ಉತ್ತೇಜಿಸಲು ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ…

ಜಿಟಿಟಿಸಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ವರ್ಲ್ಡ್ ಸ್ಕಿಲ್ ಕಾಂಪಿಟೆಶನ್ ಗೆ ಆಯ್ಕೆ

ಧಾರವಾಡ: ರಾಯಪುರ್ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿರುವ ಜಿಟಿಟಿಸಿ ಸಂಸ್ಥೆ ಇಬ್ಬರು ವಿದ್ಯಾರ್ಥಿಗಳು ವರ್ಲ್ಡ್ ಸ್ಕಿಲ್ ಕಂಪೇಟೇಷನಲ್ಲಿ…