ಉತ್ತರಪ್ರಭ

ಗದಗ: ಕೆ.ವಿ‌.ಹಂಚಿನಾಳ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜನಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಮುಖ್ಯಅಥಿತಿಗಳಾಗಿ ಜಯದೇವ ಮೆಣಸಗಿ ಹಾಗೂ ಎನ್.ಎಮ್.ಮುಲ್ಲಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ. ವಿರೇಶ ಹಂಚಿನಾಳ, ಆಡಳಿತ ಅಧಿಕಾರಿ ಸಚಿನ್ ಭೂಸದ ಹಾಗೂ ಸಿಬ್ಬಂದಿಗಳಾದ ವೇದಶ್ರೀ, ಲಕ್ಷ್ಮೀಕಾಂತ, ರೇಷ್ಮಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಆರೋಗ್ಯ ಬಲವರ್ಧನೆಗೆ ಆಟೋಟಗಳು ಸಹಕಾರಿ

ಉತ್ತರಪ್ರಭಕ್ರೀಡೆಗಳಿಗೆ ಸ್ಪೂರ್ತಿ ನೀಡಿ- ಬಿಇಒ ಸಂಗಮೇಶ ಪೂಜಾರಿವರದಿ: ಗುಲಾಬಚಂದ ಜಾಧವಆಲಮಟ್ಟಿ: ಬಲವರ್ಧನೆಗೆ ಕ್ರೀಡೆಗಳು ಮಹತ್ತರ ಪಾತ್ರವಹಿಸುತ್ತವೆ.…

ಸ್ವಚ್ಛ ಪರಿಸರದ ಜಾಗೃತಿ ನಮ್ಮ ಆದ್ಯತೆಯಾಗಲಿ

ಉತ್ತರಪ್ರಭ ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು…

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದಿಂದ ಶಿಕ್ಷಣ ಸಚಿವ,ಅಧಿಕಾರಿಗಳಿಗೆ ಭೇಟಿ- ಬೇಡಿಕೆ ಈಡೇರಿಕೆಗೆ ಮನವಿ

ವರದಿ : ಗುಲಾಬಚಂದ ಆರ್.ಜಾಧವ, ಆಲಮಟ್ಟಿ ಆಲಮಟ್ಟಿ : ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ…