ಉತ್ತರಪ್ರಭ ಸುದ್ದಿ

ಗದಗ: ಪಟ್ಟಣದ ದಿಂದ ಬಳಗಾನೂರು ಗ್ರಾಮಕ್ಕೆ ಹೊರಟ್ಟಿದ್ದ NWKSRTC ಬಸ್ ವೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿರು ಘಟನೆ ತಾಲ್ಲೂಕಿನ ಹುಯಿಲಗೋಳ ಬಳಿ ನಡೆದಿದೆ.

ಗದಗನಿಂದ ಬಳಗಾನೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಿರೇಕೊಪ್ಪ ದಾಟಿದ ಬಳಿಕ ‘ಒರ್ತಿ ಹಳ್ಳ’ದ ಬಳಿ ಮುಗುಚಿ ಬಿದ್ದಿದೆ.

ಬಸ್ ನಲ್ಲಿ 40 ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು ಎನ್ನಲಾಗಿದೆ. ಕೆಲವರಿಗೆ ಗಂಭೀರವಾದ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ..

Leave a Reply

Your email address will not be published. Required fields are marked *

You May Also Like

ಇಂದು ಆರ್ಟ್ ಅಡ್ಡಾ ಉದ್ಘಾಟನೆ

ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.

ಜೂ.1ರ ನಂತರದ ಮತ್ತೆ ಕಠಿಣ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಗದಗ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೋವಿಡ್-19 ಎರಡನೇ ಅಲೆಯ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿ ಮಾಡಿದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಟಾನ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.