ಉತ್ತರಪ್ರಭ ಸುದ್ದಿ

ಗದಗ: ಪಟ್ಟಣದ ದಿಂದ ಬಳಗಾನೂರು ಗ್ರಾಮಕ್ಕೆ ಹೊರಟ್ಟಿದ್ದ NWKSRTC ಬಸ್ ವೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿರು ಘಟನೆ ತಾಲ್ಲೂಕಿನ ಹುಯಿಲಗೋಳ ಬಳಿ ನಡೆದಿದೆ.

ಗದಗನಿಂದ ಬಳಗಾನೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಿರೇಕೊಪ್ಪ ದಾಟಿದ ಬಳಿಕ ‘ಒರ್ತಿ ಹಳ್ಳ’ದ ಬಳಿ ಮುಗುಚಿ ಬಿದ್ದಿದೆ.

ಬಸ್ ನಲ್ಲಿ 40 ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು ಎನ್ನಲಾಗಿದೆ. ಕೆಲವರಿಗೆ ಗಂಭೀರವಾದ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ..

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಅಂಬಾಭವಾನಿ ಜಾತ್ರಾ ಉತ್ಸವ ಸಡಗರ ಸಂಭ್ರಮ ಕೃಷ್ಣೆ ತಟದಲ್ಲಿ ಕುಂಭ ಮೆರವಣಿಗೆ ಕಲರವ

ಚಿತ್ರ ವರದಿ : ಗುಲಾಬಚಂದ ಆರ್.ಜಾಧವಆಲಮಟ್ಟಿ :(ವಿಜಯಪುರ ಜಿಲ್ಲೆ) ಬೆಳ್ಳಂ ಬೆಳಿಗ್ಗೆ ತಂಪಾಗಿ ಸೂಸಿ ಬರುತ್ತಿದ್ದ…

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ 7 ನಾಮಪತ್ರ ಸಲ್ಲಿಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ…