ಉತ್ತರಪ್ರಭ ಸುದ್ದಿ

ಮುಂಡರಗಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರ ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಸಂಭ್ರಮದ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.

ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಮುಂಡರಗಿ ಪಟ್ಟಣದಲ್ಲಿ ತೇಜಸ್ವಿ ಸೂರ್ಯ ಅಭಿಮಾನಿ ಬಳಗ ವತಿಯಿಂದ ಜೋಪಡಿ ನಿವಾಸಿಗಳಿಗೆ ಸೀರೆ ಹಾಗೂ ದಿನಸಿ ಕಿಟ್ಟುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಾಮಣ್ಣ ಲಮಾಣಿ,ಬಿಜೆಪಿ ರಾಜ್ಯ ಯುವ ಕಾರ್ಯಕಾರಿಣಿ ಸದಸ್ಯ ಪವನ್ ಮೇಟಿ, ಪಕ್ಷದ ಹಿರಿಯ ಮುಖಂಡರಾದ ಕೆ.ವಿ.ಹಂಚಿನಾಳ, ಕುಮಾರಸ್ವಾಮಿ ಹೀರೆಮಠ, ದೇವಪ್ಪ ಇಟಗಿ, ನಾಗರಾಜ ಮುರಡಿ ಹಾಗೂ ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ಸದಸ್ಯರಾದ ಶಿವಾನಂದ ಪೂಜಾರ, ಕೃಷ್ಣಾ ರಾಠೋಡ, ಮಾರುತಿ ಹೊಸಮನಿ, ಮಹಾಂತೆಶ ಪವಾಡಿ, ಸುಭಾಷ್ ಕ್ವಾಟಿ, ವಸಂತ ನಾಯಕ, ಬಿರಣ್ಣ ದಳವಾಯಿ, ವಾಸು ಬಾದಾಮಿ ನಿಂಗರಾಜು, ಮೆಗಳಮನಿ ಕನಕರಾಯ ಬಂಡಿವಡ್ಡರ, ಮಂಜುನಾಥ್ ಕಟ್ಟಿಮನಿ, ಹರೀಶ್ ಕೊರಿಶೆಟ್ಟರ್, ಮೈಲಾರಿ ಮಾಯಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ

ವರದಿ: ವಿಠಲ ಕೆಳೂತ್ಮಸ್ಕಿ: ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ…

ಗದಗ: 6 ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 9ರಂದು ಆರು ನಿರ್ಭಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಘೋಷಿಸಿದ್ದಾರೆ. ಗದಗ ಬೆಟಗೇರಿ ವಾರ್ಡ ಸಂಖ್ಯೆ 16 ಡಿ.ಸಿ. ಮಿಲ್ ಪ್ರತಿಬಂಧಿತ ಪ್ರದೇಶವಾಗಿ ಮತ್ತು ಅದರ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಗದಗ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್.ಕೆಳದಿಮಠ ಇವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.

ಜ್ಞಾನಗಿರಿಯಲ್ಲಿ ಡಿ.5 ರಂದು ದಿವ್ಯ ದೀಫೋತ್ಸವ

ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.