ಉತ್ತರಪ್ರಭ ಸುದ್ದಿ

ಮುಂಡರಗಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರ ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಸಂಭ್ರಮದ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.

ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಮುಂಡರಗಿ ಪಟ್ಟಣದಲ್ಲಿ ತೇಜಸ್ವಿ ಸೂರ್ಯ ಅಭಿಮಾನಿ ಬಳಗ ವತಿಯಿಂದ ಜೋಪಡಿ ನಿವಾಸಿಗಳಿಗೆ ಸೀರೆ ಹಾಗೂ ದಿನಸಿ ಕಿಟ್ಟುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಾಮಣ್ಣ ಲಮಾಣಿ,ಬಿಜೆಪಿ ರಾಜ್ಯ ಯುವ ಕಾರ್ಯಕಾರಿಣಿ ಸದಸ್ಯ ಪವನ್ ಮೇಟಿ, ಪಕ್ಷದ ಹಿರಿಯ ಮುಖಂಡರಾದ ಕೆ.ವಿ.ಹಂಚಿನಾಳ, ಕುಮಾರಸ್ವಾಮಿ ಹೀರೆಮಠ, ದೇವಪ್ಪ ಇಟಗಿ, ನಾಗರಾಜ ಮುರಡಿ ಹಾಗೂ ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ಸದಸ್ಯರಾದ ಶಿವಾನಂದ ಪೂಜಾರ, ಕೃಷ್ಣಾ ರಾಠೋಡ, ಮಾರುತಿ ಹೊಸಮನಿ, ಮಹಾಂತೆಶ ಪವಾಡಿ, ಸುಭಾಷ್ ಕ್ವಾಟಿ, ವಸಂತ ನಾಯಕ, ಬಿರಣ್ಣ ದಳವಾಯಿ, ವಾಸು ಬಾದಾಮಿ ನಿಂಗರಾಜು, ಮೆಗಳಮನಿ ಕನಕರಾಯ ಬಂಡಿವಡ್ಡರ, ಮಂಜುನಾಥ್ ಕಟ್ಟಿಮನಿ, ಹರೀಶ್ ಕೊರಿಶೆಟ್ಟರ್, ಮೈಲಾರಿ ಮಾಯಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಹದಗೆಟ್ಟ ಸೊರಟೂರ – ಮುಳಗುಂದ ರಸ್ತೆ: ದಶಕ ಗತಿಸಿದರೂ ದುರಸ್ಥಿ ಭಾಗ್ಯ ಕಾಣದ ರಸ್ತೆ!

ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.

ಹೆಚ್.ಕೆ.ವಿವೇಕಾನಂದ ಆತಂಕ

ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.

ಶ್ರೀ ವೀರೆಶ್ವರ ಪೂಣ್ಯಾಶ್ರಮ ಅಂದಮಕ್ಕಳ ಶಾಲೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ

ಶ್ರೀ ವೀರೆಶ್ವರ ಪೂಣ್ಯಾಶ್ರಮ ಅಂದಮಕ್ಕಳ ಶಾಲೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಶಸ್ತಿ