ಉತ್ತರಪ್ರಭ ಸುದ್ದಿ

ಮುಂಡರಗಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರ ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಸಂಭ್ರಮದ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.

ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಮುಂಡರಗಿ ಪಟ್ಟಣದಲ್ಲಿ ತೇಜಸ್ವಿ ಸೂರ್ಯ ಅಭಿಮಾನಿ ಬಳಗ ವತಿಯಿಂದ ಜೋಪಡಿ ನಿವಾಸಿಗಳಿಗೆ ಸೀರೆ ಹಾಗೂ ದಿನಸಿ ಕಿಟ್ಟುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಾಮಣ್ಣ ಲಮಾಣಿ,ಬಿಜೆಪಿ ರಾಜ್ಯ ಯುವ ಕಾರ್ಯಕಾರಿಣಿ ಸದಸ್ಯ ಪವನ್ ಮೇಟಿ, ಪಕ್ಷದ ಹಿರಿಯ ಮುಖಂಡರಾದ ಕೆ.ವಿ.ಹಂಚಿನಾಳ, ಕುಮಾರಸ್ವಾಮಿ ಹೀರೆಮಠ, ದೇವಪ್ಪ ಇಟಗಿ, ನಾಗರಾಜ ಮುರಡಿ ಹಾಗೂ ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ಸದಸ್ಯರಾದ ಶಿವಾನಂದ ಪೂಜಾರ, ಕೃಷ್ಣಾ ರಾಠೋಡ, ಮಾರುತಿ ಹೊಸಮನಿ, ಮಹಾಂತೆಶ ಪವಾಡಿ, ಸುಭಾಷ್ ಕ್ವಾಟಿ, ವಸಂತ ನಾಯಕ, ಬಿರಣ್ಣ ದಳವಾಯಿ, ವಾಸು ಬಾದಾಮಿ ನಿಂಗರಾಜು, ಮೆಗಳಮನಿ ಕನಕರಾಯ ಬಂಡಿವಡ್ಡರ, ಮಂಜುನಾಥ್ ಕಟ್ಟಿಮನಿ, ಹರೀಶ್ ಕೊರಿಶೆಟ್ಟರ್, ಮೈಲಾರಿ ಮಾಯಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

23 ರಂದು ಉಚಿತ ಆರೋಗ್ಯ, ರಕ್ತದಾನ ಶಿಬಿರ

ಉತ್ತರಪ್ರಭ ಸುದ್ದಿನಿಡಗುಂದಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ…

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!

ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…