ನಿಡಗುಂದಿ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಗುರುವಾರ ಸಂಪನ್ನಗೊಂಡಿತು. ಇಡೀ ಒಂದು ತಿಂಗಳು ನಿತ್ಯ ಸಾಯಿಬಾಬಾಗೆ ವಿಶೇಷ ಪೂಜೆ, ಕಾರ್ತಿಕ ದೀಪೋತ್ಸವ, ಮಹಿಳೆಯರ ನಿತ್ಯ ಹಾಡು ಭಜನೆಗಳು ನಡೆದವು.


ಇಡೀ ದೇವಸ್ಥಾನದ ಪ್ರಾಂಗಣದ ಸುತ್ತಲೂ ದೀಪದ ಪಣತಿಯಲ್ಲಿ ದೀಪ ಹಚ್ಚಿದ ಜನ ಭಕ್ತಿಯನ್ನು ಮೆರೆದರು. ದೇವರನ್ನು ವಿಧವಿಧ ಹೂಗಳಿಂದ ಅಲಂಕರಿಸಿ ಅಭಿಷೇಕ ಸೇರಿದಂತೆ ನಾನಾ ಪೂಜೆ ಗುರುವಾರ ಭಕ್ತರು ನೆರವೇರಿಸಿದರು.
ಬಂದ ಸುತ್ತಮುತ್ತಲಿನ ಗ್ರಾಮಗಳ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Leave a Reply

Your email address will not be published. Required fields are marked *

You May Also Like

ಅಪಾರ ಜಲವುಂಟು…ಹಚ್ಚ ಹಸಿರು ಇಲ್ಲ..!

ಆಲಮಟ್ಟಿ: ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಅಪಾರ ಜಲರಾಶಿಯಿದೆ. ಕೆಆರ್ ಎಸ್ ಕ್ಕಿಂತ ಎರಡೂವರೆ ಪಟ್ಟು ಹೆಚ್ಚು…

ಶೌಚದಲ್ಲಿ ಕಾಣದ ನೀರು ? ಪ್ರವಾಸಿಗರ ದಿಗಿಲು !!!
“ಪ್ರಯಾಸ-ಪರದಾಟ-ಹೈರಾಣ-ಫಜೀತಿ”

ಉತ್ತರಪ್ರಭ ಸುದ್ದಿಆಲಮಟ್ಟಿ: ನಿಸರ್ಗ ಸಹಜ ಕ್ರಿಯೆಗೆ ಹೊತ್ತು ಗೊತ್ತಿಲ್ಲ. ಅದು ಹೇಳಿ ಕೇಳಿ ಬರದು. ಶೌಚಾಲಯಕ್ಕೆ…

ಮದ್ಯದ ಚಟ ಬಿಡುವಂತೆ ಮನೆಯಲ್ಲಿ ಒತ್ತಾಯ; ಯುವಕ ಆತ್ಮಹತ್ಯೆಗೆ ಶರಣು..!

ಕೃಷ್ಣಾ ನದಿಗೆ ಜಿಗಿದು ಯುವಕ ಆತ್ಮಹತ್ಯೆ ! ಉತ್ತರಪ್ರಭಆಲಮಟ್ಟಿ: ಸೇತುವೆ ಮೇಲಿಂದ ಕೃಷ್ಣಾ ನದಿಗೆ ಹಾರಿ…

ಜಿನುಗು ಧಾರೆಯಲ್ಲಿ ನಾಗ ಪಂಚಮಿ ಸಂಭ್ರಮ

ಉತ್ತರಪ್ರಭಆಲಮಟ್ಟಿ: ಬೆಳ್ಳಂ ಬೆಳಿಗ್ಗೆ ಜಿಟಿಜಿಟಿ ಮಳೆ. ಧಾರಾಕಾರವಾಗಿ ಜಿನುಗುತ್ತಿದ್ದ ವರ್ಷಧಾರೆಯ ಹಿತಕರ ಹನಿಯ ಸಿಂಚನದಲ್ಲಿ ನಾಗರ…