ನಿಡಗುಂದಿ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಗುರುವಾರ ಸಂಪನ್ನಗೊಂಡಿತು. ಇಡೀ ಒಂದು ತಿಂಗಳು ನಿತ್ಯ ಸಾಯಿಬಾಬಾಗೆ ವಿಶೇಷ ಪೂಜೆ, ಕಾರ್ತಿಕ ದೀಪೋತ್ಸವ, ಮಹಿಳೆಯರ ನಿತ್ಯ ಹಾಡು ಭಜನೆಗಳು ನಡೆದವು.


ಇಡೀ ದೇವಸ್ಥಾನದ ಪ್ರಾಂಗಣದ ಸುತ್ತಲೂ ದೀಪದ ಪಣತಿಯಲ್ಲಿ ದೀಪ ಹಚ್ಚಿದ ಜನ ಭಕ್ತಿಯನ್ನು ಮೆರೆದರು. ದೇವರನ್ನು ವಿಧವಿಧ ಹೂಗಳಿಂದ ಅಲಂಕರಿಸಿ ಅಭಿಷೇಕ ಸೇರಿದಂತೆ ನಾನಾ ಪೂಜೆ ಗುರುವಾರ ಭಕ್ತರು ನೆರವೇರಿಸಿದರು.
ಬಂದ ಸುತ್ತಮುತ್ತಲಿನ ಗ್ರಾಮಗಳ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Leave a Reply

Your email address will not be published. Required fields are marked *

You May Also Like

ಶಾಂತೂ ಎಂಬ ಕಾಯಕ ಪ್ರಜ್ಞೆ ಜೀವದ ಸೇವಾ ಕೈಂಕರ್ಯ ಅನನ್ಯ…!!!

ಆಲಮಟ್ಟಿ : ಕಾಯಕ ನಿಷ್ಟೆ,ಕಾಯಕ ಪ್ರಜ್ಞೆ ಪದಕ್ಕೆ ಪ್ರಸನ್ನ ಭಾವದ ಶಾಂತೂ ತಡಸಿ ವಿಶೇಷ ಮೌಲ್ಯ…

ಮಹಿಳಾ ಕಾಮಿ೯ಕರಲ್ಲಿ ಸ್ವಾವಲಂಬಿ ಮನೋಭಾವ ಬೆಳೆಯಲಿ- ಉದಯಕುಮಾರ

ಆಲಮಟ್ಟಿ; ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಸಂಖ್ಯೆಯನ್ನು ವೃದ್ಧಿಸಿ,…

ಗೋವಿನ ಪ್ರತಿ ಅಂಗಳದಲ್ಲಿಯೂ ದೇವ- ದೇವತೆಗಳು ನೆಲೆಸಿವೆ- ಸತ್ಯಾರ್ಥತೀರ್ಥ ಶ್ರೀ

“ಯಲಗೂರ ಗೋಶಾಲೆ ಪ್ರೇರಕ ಶಕ್ತಿ ಸುಧಾಮೂತಿ೯ ಕರುನಾಡಿಗೆ ಸ್ಪೂರ್ತಿ” ಉತ್ತರಪ್ರಭ ಆಲಮಟ್ಟಿ: ಗೋವುಗಳನ್ನು ಕಸಾಯಿಕಾನೆಗೆ ಕಳುಹಿಸಲು…

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…