ನಿಡಗುಂದಿ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಗುರುವಾರ ಸಂಪನ್ನಗೊಂಡಿತು. ಇಡೀ ಒಂದು ತಿಂಗಳು ನಿತ್ಯ ಸಾಯಿಬಾಬಾಗೆ ವಿಶೇಷ ಪೂಜೆ, ಕಾರ್ತಿಕ ದೀಪೋತ್ಸವ, ಮಹಿಳೆಯರ ನಿತ್ಯ ಹಾಡು ಭಜನೆಗಳು ನಡೆದವು.


ಇಡೀ ದೇವಸ್ಥಾನದ ಪ್ರಾಂಗಣದ ಸುತ್ತಲೂ ದೀಪದ ಪಣತಿಯಲ್ಲಿ ದೀಪ ಹಚ್ಚಿದ ಜನ ಭಕ್ತಿಯನ್ನು ಮೆರೆದರು. ದೇವರನ್ನು ವಿಧವಿಧ ಹೂಗಳಿಂದ ಅಲಂಕರಿಸಿ ಅಭಿಷೇಕ ಸೇರಿದಂತೆ ನಾನಾ ಪೂಜೆ ಗುರುವಾರ ಭಕ್ತರು ನೆರವೇರಿಸಿದರು.
ಬಂದ ಸುತ್ತಮುತ್ತಲಿನ ಗ್ರಾಮಗಳ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Leave a Reply

Your email address will not be published. Required fields are marked *

You May Also Like

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…

ಇಂದು ಯುವಜನ ಸಂಕಲ್ಪ ನಡಿಗೆ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

1 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ , 50 ಕಲಾ ತಂಡಗಳಿಂದ ಸಾಂಸ್ಕೃತಿಕ ಕಲರವಉತ್ತರಪ್ರಭಆಲಮಟ್ಟಿ:…

7 ನೇ ವೇತನ ಆಯೋಗಕ್ಕೆ ರಾಜ್ಯಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಮಗ್ರ ವರದಿ ಸಲ್ಲಿಕೆ

ಆಲಮಟ್ಟಿ (ವಿಜಯಪುರ ಜಿಲ್ಲೆ) : 7 ನೇ ವೇತನ ಆಯೋಗದಿಂದ ನಿಗದಿಗೊಳಿಸಿದ ಪ್ರಶ್ನಾವಳಿಗಳಿಗೆ ಸಂಬಂಧಿಸಿದಂತೆ ಕನಾ೯ಟಕ…

ವಿಧಾನ ಮಂಡಲದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಮಂಡನೆ-ಶಿಕ್ಷಕರ ಸಂಘ ಹರ್ಷ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ…