ನಿಡಗುಂದಿ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಗುರುವಾರ ಸಂಪನ್ನಗೊಂಡಿತು. ಇಡೀ ಒಂದು ತಿಂಗಳು ನಿತ್ಯ ಸಾಯಿಬಾಬಾಗೆ ವಿಶೇಷ ಪೂಜೆ, ಕಾರ್ತಿಕ ದೀಪೋತ್ಸವ, ಮಹಿಳೆಯರ ನಿತ್ಯ ಹಾಡು ಭಜನೆಗಳು ನಡೆದವು.


ಇಡೀ ದೇವಸ್ಥಾನದ ಪ್ರಾಂಗಣದ ಸುತ್ತಲೂ ದೀಪದ ಪಣತಿಯಲ್ಲಿ ದೀಪ ಹಚ್ಚಿದ ಜನ ಭಕ್ತಿಯನ್ನು ಮೆರೆದರು. ದೇವರನ್ನು ವಿಧವಿಧ ಹೂಗಳಿಂದ ಅಲಂಕರಿಸಿ ಅಭಿಷೇಕ ಸೇರಿದಂತೆ ನಾನಾ ಪೂಜೆ ಗುರುವಾರ ಭಕ್ತರು ನೆರವೇರಿಸಿದರು.
ಬಂದ ಸುತ್ತಮುತ್ತಲಿನ ಗ್ರಾಮಗಳ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Leave a Reply

Your email address will not be published. Required fields are marked *

You May Also Like

ಸಾಧಕಿ ಸುಧಾಮೂರ್ತಿಗೆ ಮುತ್ತಗಿ ಗ್ರಾಮಸ್ತರಿಂದ ಸಂಮಾನ..!

ಉತ್ತರಪ್ರಭ ಸುದ್ದಿ ಆಲಮಟ್ಟಿ:2023ರ ಪದ್ಮ ಭೂಷಣ ಪ್ರಶಸ್ತಿ ಪುರಸ್ಕರಿಸಿದ ಸಾಧಕಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ…

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಇನ್ಮುಂದೆ ಕಸ ಸಂಗ್ರಹ ತೊಂದರೆಗೆ ಮುಕ್ತಿ ? ಗ್ರಾಪಂ ಯತ್ನ ! ಕಸವಿಲೇವಾರಿ 2 ನೇ ಹೊಸ ವಾಹನಕ್ಕೆ ಚಾಲನೆ

ಉತ್ತರಪ್ರಭಆಲಮಟ್ಟಿ: ಗಾಡಿವಾಲಾ ಆಯಾ ಜರಾ ಕಚರಾ ನಿಕಾಲ್ ಸದ್ದಿನೊಂದಿಗೆ ಕಸವಿಲೇವಾರಿಯ ಹೊಸದಾದ ವಾಹನವೊಂದು ರಸ್ತೆಗೆ ಇಳಿಯಲಿದೆ.…

ಆಗಷ್ಟ 5 ರಿಂದ 8 ದಿನಗಳಕಾಲ ಆಲಮಟ್ಟಿ ಟೂ ತಾಳಿಕೋಟಿ ಯುವಜನ ಸಂಕಲ್ಪ ನಡಿಗೆ ಯಾತ್ರೆ

20 ಸಾವಿರ ಯುವಕ-ಯುವತಿಯರಿಗೆ ಸಮವಸ್ತ್ರ ವಿತರಣೆ- ಆಲಮಟ್ಟಿಯಲ್ಲಿ ಶಾಸಕ ನಡಹಳ್ಳಿ ಚಾಲನೆಉತ್ತರಪ್ರಭಆಲಮಟ್ಟಿ: 75 ನೇ ಸ್ವಾತಂತ್ರ್ಯ…