ನಿಡಗುಂದಿ; ದಲಿತ ವಿಮೋಚನಾ ಸೇನೆಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆಯಾಗಿ ಪಟ್ಟಣದ ಪೂಜಾ ಪೀರಪ್ಪ ದೊಡಮನಿ ಅವರನ್ನು ನೇಮಿಸಲಾಗಿದೆ ಎಂದು ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮುನಿರಾಜು ಆದೇಶಿಸಿದ್ದಾರೆ.

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪೂಜಾ

Leave a Reply

Your email address will not be published. Required fields are marked *

You May Also Like

ಮೀಟರ್ ಬಡ್ಡಿಗೆ ಬ್ರೆಕ್ ಹಾಕಲು ಮುಂದಾದ ಸರ್ಕಾರ

ಈ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಹೊರಟಿರುವಂತ ರಾಜ್ಯ ಸರ್ಕಾರ, ಕಾಯ್ದೆಯ ತಿದ್ದುಪಡಿಗೂ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಒಂದು ವೇಳ ತಿದ್ದುಪಡಿಯಾಗಿ, ಜಾರಿಗೆ ಬಂದ್ರೆ, ಬಲವಂತವಾಗಿ ಸಾಲ ವಸೂಲಾತಿಗೆ ಬ್ರೇಕ್ ಬೀಳಲಿದೆ.

ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಿದ ಪೊಗರು ನಿರ್ದೇಶಕ!

ಇದು ಬೇಕಂತ ಒಂದು ಜನಾಂಗಕ್ಕೆ ಧಕ್ಕೆ ತರಲು ಮಾಡಿಲ್ಲ, ಇದೊಂದು ಕಾಲ್ಪನಿಕವಾದ ಕಥೆ, ತಿಳಿದೋ ತಿಳಿಯದೆಯೋ ಈ ರೀತಿ ಆಗಿದೆ, ನಿಮಗೆ ನೋವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದು ಕೈಮುಗಿದಿದ್ದಾರೆ ನಿರ್ದೇಶಕ ನಂದ ಕಿಶೋರ್.

ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.